ಪ್ರಭಾಸ್‌ ಜೊತೆ ಸಿನಿಮಾ ಮಾಡಲು ಕಾರಣವೇನೆಂದು ರಿವೀಲ್ ಮಾಡಿದ ಪ್ರಶಾಂತ್ ನೀಲ್!

ಪ್ರಭಾಸ್‌ ಜೊತೆ ಸಿನಿಮಾ ಮಾಡಲು ಕಾರಣವೇನೆಂದು ರಿವೀಲ್ ಮಾಡಿದ ಪ್ರಶಾಂತ್ ನೀಲ್!

Suvarna News   | Asianet News
Published : Dec 06, 2020, 04:13 PM IST

'ಉಗ್ರಂ' ಹಾಗೂ 'ಕೆಜಿಎಫ್-1 & 2' ನಿರ್ದೇಶಕ ಪ್ರಶಾಂತ್ ನೀಲ್ ಈಗ ಪ್ರಭಾಸ್ ಜೊತೆ ಹೊಂಬಾಳೆ ನಿರ್ಮಾಣದಲ್ಲಿ 'ಸಲಾರ್' ಚಿತ್ರ ಮಾಡುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟಿಸಿದೆ. ಸ್ಯಾಂಡಲ್‌ವುಡ್‌ನಲ್ಲಿ ಸಿಕ್ಕಾಪಟ್ಟೆ ಹೆಸರು ಮಾಡಿ ಈಗ ಬೇರೆ ಭಾಷೆ ನಟನನ್ನು ಆಯ್ಕೆ ಮಾಡಿಕೊಂಡಿದ್ದೀರಾ ಎಂದು ಜನರು ಪ್ರಶಾಂತ್ ವಿರುದ್ಧ ಕಿಡಿ ಕಾಡಿದ್ದಾರೆ. ಆದರೆ ಪ್ರಶಾಂತ್ ಹೀಗೆ ಮಾಡಲು ಕಾರಣವೇನು ಎಂದು ರಿವೀಲ್ ಮಾಡಿದ್ದಾರೆ,..

'ಉಗ್ರಂ' ಹಾಗೂ 'ಕೆಜಿಎಫ್-1 & 2' ನಿರ್ದೇಶಕ ಪ್ರಶಾಂತ್ ನೀಲ್ ಈಗ ಪ್ರಭಾಸ್ ಜೊತೆ ಹೊಂಬಾಳೆ ನಿರ್ಮಾಣದಲ್ಲಿ 'ಸಲಾರ್' ಚಿತ್ರ ಮಾಡುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟಿಸಿದೆ. ಸ್ಯಾಂಡಲ್‌ವುಡ್‌ನಲ್ಲಿ ಸಿಕ್ಕಾಪಟ್ಟೆ ಹೆಸರು ಮಾಡಿ ಈಗ ಬೇರೆ ಭಾಷೆ ನಟನನ್ನು ಆಯ್ಕೆ ಮಾಡಿಕೊಂಡಿದ್ದೀರಾ ಎಂದು ಜನರು ಪ್ರಶಾಂತ್ ವಿರುದ್ಧ ಕಿಡಿ ಕಾಡಿದ್ದಾರೆ. ಆದರೆ ಪ್ರಶಾಂತ್ ಹೀಗೆ ಮಾಡಲು ಕಾರಣವೇನು ಎಂದು ರಿವೀಲ್ ಮಾಡಿದ್ದಾರೆ,..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!