ವೇದಿಕೆ ಮೇಲೆ ಸ್ವಾಮೀಜಿ ಕಾಲೆಳೆದ ಕಿಚ್ಚ ಸುದೀಪ್!

ವೇದಿಕೆ ಮೇಲೆ ಸ್ವಾಮೀಜಿ ಕಾಲೆಳೆದ ಕಿಚ್ಚ ಸುದೀಪ್!

Suvarna News   | Asianet News
Published : Feb 12, 2020, 01:10 PM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಮಾನ್ಯವಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದ್ರೆ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಇತ್ತೀಚಿಗೆ ದಾವಣಗೆರೆ ಬಳಿಯ ರಾಜೇನಹಳ್ಳಿಯ ವಾಲ್ಮೀಕಿ ಜಾತ್ರೆಯಲ್ಲಿ ಭಾಗಿಯಾದರು. 

 

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಮಾನ್ಯವಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದ್ರೆ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಇತ್ತೀಚಿಗೆ ದಾವಣಗೆರೆ ಬಳಿಯ ರಾಜೇನಹಳ್ಳಿಯ ವಾಲ್ಮೀಕಿ ಜಾತ್ರೆಯಲ್ಲಿ ಭಾಗಿಯಾದರು. 

ಸಾಕಷ್ಟು ವರ್ಷಗಳ ನಂತರ ತಮ್ಮ ಊರಿಗೆ ಬಂದ ಕಿಚ್ಚನನ್ನ ನೋಡಲು ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದರು.  ಅಪಾರ ಪ್ರಮಾಣದ ಅಭಿಮಾನಿಗಳನ್ನ ಕಂಡು ಕಿಚ್ಚ ಸಖತ್ ಖುಷ್ ಆಗಿದ್ರು! 

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?