ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಗೈರು: ಕುರ್ಚಿ ತೂರಾಟ ನಡೆಸಿ ಅಭಿಮಾನಿಗಳ ಗಲಾಟೆ

ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಗೈರು: ಕುರ್ಚಿ ತೂರಾಟ ನಡೆಸಿ ಅಭಿಮಾನಿಗಳ ಗಲಾಟೆ

Published : Feb 11, 2023, 05:22 PM IST

ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಬಾರದಿದ್ದಕ್ಕೆ ಅಭಿಮಾನಿಗಳ ಆಕ್ರೋಶಗೊಂಡು, ಕುರ್ಚಿ ತೂರಾಟ ನಡೆಸಿ ಗಲಾಟೆ ಮಾಡಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ನಡೆಯುತ್ತಿದ್ದ ವಾಲ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಬರುತ್ತಾರೆ ಎಂದು ರಾಜ್ಯದ ಮೂಲೆಮೂಲೆಗಳಿಂದ ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು. ಆದರೆ ಕಾರ್ಯಕ್ರಮಕ್ಕೆ ನಟ ಕಿಚ್ಚ ಸುದೀಪ್ ಗೈರಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ನೆಚ್ಚಿನ ನಟ ಸುದೀಪ್ ಅವರು, ವಾಲ್ಮೀಕಿ ಜಾತ್ರೆಗೆ ಆಗಮಿಸಲಿಲ್ಲ ಎಂದು ರೊಚ್ಚಿಗೆದ್ದ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಹಾಕಿದ್ದ ಕುರ್ಚಿಗಳನ್ನು ಹೊಡೆದು ಹಾಕಿದ್ದಾರೆ. ವಾಲ್ಮೀಕಿ ಶ್ರೀಗಳು ಅಭಿಮಾನಿಗಳನ್ನು ಎಷ್ಟೇ ಸಮಾಧಾನಿಸಿದರೂ, ಯಾವುದೇ ಪ್ರಯೋಜನ ಆಗಲಿಲ್ಲ.

ಶಿವಣ್ಣನ ಹಾಡಿಗೆ ಶಾರುಖ್ ಸ್ಟೆಪ್: ದಿಗ್ಗಜರ ಜೋಶ್ ನೋಡಿ ಫ್ಯಾನ್ಸ್ ಖುಷ ...

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?