ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಗೈರು: ಕುರ್ಚಿ ತೂರಾಟ ನಡೆಸಿ ಅಭಿಮಾನಿಗಳ ಗಲಾಟೆ

ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಗೈರು: ಕುರ್ಚಿ ತೂರಾಟ ನಡೆಸಿ ಅಭಿಮಾನಿಗಳ ಗಲಾಟೆ

Published : Feb 11, 2023, 05:22 PM IST

ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಬಾರದಿದ್ದಕ್ಕೆ ಅಭಿಮಾನಿಗಳ ಆಕ್ರೋಶಗೊಂಡು, ಕುರ್ಚಿ ತೂರಾಟ ನಡೆಸಿ ಗಲಾಟೆ ಮಾಡಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ನಡೆಯುತ್ತಿದ್ದ ವಾಲ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಬರುತ್ತಾರೆ ಎಂದು ರಾಜ್ಯದ ಮೂಲೆಮೂಲೆಗಳಿಂದ ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು. ಆದರೆ ಕಾರ್ಯಕ್ರಮಕ್ಕೆ ನಟ ಕಿಚ್ಚ ಸುದೀಪ್ ಗೈರಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ನೆಚ್ಚಿನ ನಟ ಸುದೀಪ್ ಅವರು, ವಾಲ್ಮೀಕಿ ಜಾತ್ರೆಗೆ ಆಗಮಿಸಲಿಲ್ಲ ಎಂದು ರೊಚ್ಚಿಗೆದ್ದ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಹಾಕಿದ್ದ ಕುರ್ಚಿಗಳನ್ನು ಹೊಡೆದು ಹಾಕಿದ್ದಾರೆ. ವಾಲ್ಮೀಕಿ ಶ್ರೀಗಳು ಅಭಿಮಾನಿಗಳನ್ನು ಎಷ್ಟೇ ಸಮಾಧಾನಿಸಿದರೂ, ಯಾವುದೇ ಪ್ರಯೋಜನ ಆಗಲಿಲ್ಲ.

ಶಿವಣ್ಣನ ಹಾಡಿಗೆ ಶಾರುಖ್ ಸ್ಟೆಪ್: ದಿಗ್ಗಜರ ಜೋಶ್ ನೋಡಿ ಫ್ಯಾನ್ಸ್ ಖುಷ ...

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?