ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಗೈರು: ಕುರ್ಚಿ ತೂರಾಟ ನಡೆಸಿ ಅಭಿಮಾನಿಗಳ ಗಲಾಟೆ

ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಗೈರು: ಕುರ್ಚಿ ತೂರಾಟ ನಡೆಸಿ ಅಭಿಮಾನಿಗಳ ಗಲಾಟೆ

Published : Feb 11, 2023, 05:22 PM IST

ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಬಾರದಿದ್ದಕ್ಕೆ ಅಭಿಮಾನಿಗಳ ಆಕ್ರೋಶಗೊಂಡು, ಕುರ್ಚಿ ತೂರಾಟ ನಡೆಸಿ ಗಲಾಟೆ ಮಾಡಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ನಡೆಯುತ್ತಿದ್ದ ವಾಲ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಬರುತ್ತಾರೆ ಎಂದು ರಾಜ್ಯದ ಮೂಲೆಮೂಲೆಗಳಿಂದ ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು. ಆದರೆ ಕಾರ್ಯಕ್ರಮಕ್ಕೆ ನಟ ಕಿಚ್ಚ ಸುದೀಪ್ ಗೈರಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ನೆಚ್ಚಿನ ನಟ ಸುದೀಪ್ ಅವರು, ವಾಲ್ಮೀಕಿ ಜಾತ್ರೆಗೆ ಆಗಮಿಸಲಿಲ್ಲ ಎಂದು ರೊಚ್ಚಿಗೆದ್ದ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಹಾಕಿದ್ದ ಕುರ್ಚಿಗಳನ್ನು ಹೊಡೆದು ಹಾಕಿದ್ದಾರೆ. ವಾಲ್ಮೀಕಿ ಶ್ರೀಗಳು ಅಭಿಮಾನಿಗಳನ್ನು ಎಷ್ಟೇ ಸಮಾಧಾನಿಸಿದರೂ, ಯಾವುದೇ ಪ್ರಯೋಜನ ಆಗಲಿಲ್ಲ.

ಶಿವಣ್ಣನ ಹಾಡಿಗೆ ಶಾರುಖ್ ಸ್ಟೆಪ್: ದಿಗ್ಗಜರ ಜೋಶ್ ನೋಡಿ ಫ್ಯಾನ್ಸ್ ಖುಷ ...

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!