ದರ್ಶನ್ ವೇದಿಕೆ ಮೇಲಿದ್ದಾರೆ ಅಂತ ಕಿಚ್ಚನ ಹೆಸರು ಕೈ ಬಿಡಲಾಯ್ತಾ?

ದರ್ಶನ್ ವೇದಿಕೆ ಮೇಲಿದ್ದಾರೆ ಅಂತ ಕಿಚ್ಚನ ಹೆಸರು ಕೈ ಬಿಡಲಾಯ್ತಾ?

Suvarna News   | Asianet News
Published : Jan 31, 2020, 04:48 PM IST

ನಟ ಆದಿತ್ಯ ಅಭಿನಯದ 'ಮುಂದಿನ ಅಧ್ಯಾಯ' ಸಿನಿಮಾ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ  'ಮುಂದಿನ ಅಧ್ಯಾಯ' ಸಿನಿಮಾ ತಂಡ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರೋ ಎಲ್ಲಾ ನಿರ್ದೇಶಕರಿಗೆ ವಿಡಿಯೋ ಮೂಲಕ ಧನ್ಯವಾದ ತಿಳಿಸಿತು.  ವೈ ವಿ ರಾವ್ ರಿಂದ ಹಿಡಿದು ಪ್ರಶಾಂತ್ ನೀಲ್ ವರೆಗೂ ನಿರ್ದೇಶಕರಿಗೆ ವಿಡಿಯೋ ಮೂಲಕ ಧನ್ಯವಾದ ಹೇಳಲಾಯಿತು.  ಆದ್ರೆ ಡೈರೆಕ್ಟರ್ಸ್ ಲೀಸ್ಟ್ ನಲ್ಲಿ ಕಿಚ್ಚನ ಸುಳಿವೇ ಸಿಗಲಿಲ್ಲ. ಸಿನಿಮಾ ಸಮಾರಂಭಕ್ಕೆ ದರ್ಶನ್ ಬರ್ತಾರೆ ಅಂತ ಕಿಚ್ಚನ ಹೆಸರು ಕೈ ಬಿಡಲಾಯ್ತಾ? ಈ ವಿಡಿಯೋ ನೋಡಿ! 

ನಟ ಆದಿತ್ಯ ಅಭಿನಯದ 'ಮುಂದಿನ ಅಧ್ಯಾಯ' ಸಿನಿಮಾ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ  'ಮುಂದಿನ ಅಧ್ಯಾಯ' ಸಿನಿಮಾ ತಂಡ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರೋ ಎಲ್ಲಾ ನಿರ್ದೇಶಕರಿಗೆ ವಿಡಿಯೋ ಮೂಲಕ ಧನ್ಯವಾದ ತಿಳಿಸಿತು.  

ವೈ ವಿ ರಾವ್ ರಿಂದ ಹಿಡಿದು ಪ್ರಶಾಂತ್ ನೀಲ್ ವರೆಗೂ ನಿರ್ದೇಶಕರಿಗೆ ವಿಡಿಯೋ ಮೂಲಕ ಧನ್ಯವಾದ ಹೇಳಲಾಯಿತು.  ಆದ್ರೆ ಡೈರೆಕ್ಟರ್ಸ್ ಲೀಸ್ಟ್ ನಲ್ಲಿ ಕಿಚ್ಚನ ಸುಳಿವೇ ಸಿಗಲಿಲ್ಲ. ಸಿನಿಮಾ ಸಮಾರಂಭಕ್ಕೆ ದರ್ಶನ್ ಬರ್ತಾರೆ ಅಂತ ಕಿಚ್ಚನ ಹೆಸರು ಕೈ ಬಿಡಲಾಯ್ತಾ? ಈ ವಿಡಿಯೋ ನೋಡಿ! 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!