ಹೊಸ ವರ್ಷಕ್ಕೆ  ಕಿಚ್ಚ ಸುದೀಪ್ ಅದ್ಭುತ ಸಂದೇಶ ! ಏನದು ಕೇಳಿಸಿಕೊಳ್ಳಿ!

ಹೊಸ ವರ್ಷಕ್ಕೆ ಕಿಚ್ಚ ಸುದೀಪ್ ಅದ್ಭುತ ಸಂದೇಶ ! ಏನದು ಕೇಳಿಸಿಕೊಳ್ಳಿ!

Suvarna News   | Asianet News
Published : Jan 01, 2020, 03:05 PM ISTUpdated : Jan 01, 2020, 04:55 PM IST

ಹೊಸ ವರ್ಷಕ್ಕೆ ಕಿಚ್ಚ ಸುದೀಪ್ ಶುಭಾಶಯಗಳನ್ನು ಕೋರುತ್ತಾ,  '2020 ಗೆ ಹೆಜ್ಜೆಯಿಡುವ ಮುನ್ನ ಈ ವರ್ಷದ ನಿಮ್ಮ ಹೆಜ್ಜೆಗುರುತುಗಳತ್ತ ಒಮ್ಮೆ ಕಣ್ಣಾಯಿಸಿ ನೋಡಿ. ಈ ವರ್ಷದಲ್ಲಿ ನೀವು ಕಳೆದ ಅಮೂಲ್ಯ ಕ್ಷಣಗಳು ಮತ್ತು ಜೊತೆಯಾದ ವ್ಯಕ್ತಿಗಳು!  ನೀವು ಕ್ಷಮೆ ಕೇಳಬೇಕಾದವರು  ಮತ್ತು ನಿಮ್ಮಿಂದ ಕ್ಷಮೆಗೆ ಕಾದಿರುವವರು. ಬೇರೆಯವರಿಂದ ನಿಮಗೆ ಸಿಕ್ಕ ಒಳ್ಳೆಯದು ಮತ್ತು ನಿಮ್ಮಿಂದ ಬೇರೆಯವರಿಗಾದ ಒಳ್ಳೆಯದು! ಮುಂತಾದುವುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿಕೊಂಡರೆ ನೀವು ನಡೆದು ಬಂದ ಹಾದಿ ಬಗ್ಗೆ ಸ್ಪಷ್ಟತೆಗಳು ಸಿಕ್ಕಿಬಿಡುತ್ತವೆ. ಎಲ್ಲವನ್ನು ಅವಲೋಕಿಸುತ್ತಾ 2020 ನೇ ವರ್ಷಕ್ಕೆ ಹೆಜ್ಜೆಯಿಡೋಣ. 2020 ಅನ್ನು ಅತ್ಯಂತ ಹರ್ಷದಿಂದ  ಸ್ವಾಗತಿಸಿ, ಹೆಚ್ಚು ಸಾರ್ಥಕವಾಗಿ ಕಳೆಯೋಣ' ಎಂದಿದ್ದಾರೆ. 

ಹೊಸ ವರ್ಷಕ್ಕೆ    ಶುಭಾಶಯಗಳನ್ನು ಕೋರಿದ್ದಾರೆ. '2020 ಗೆ ಹೆಜ್ಜೆಯಿಡುವ ಮುನ್ನ ಈ ವರ್ಷದ ನಿಮ್ಮ ಹೆಜ್ಜೆಗುರುತುಗಳತ್ತ ಒಮ್ಮೆ ಕಣ್ಣಾಯಿಸಿ ನೋಡಿ. ಈ ವರ್ಷದಲ್ಲಿ ನೀವು ಕಳೆದ ಅಮೂಲ್ಯ ಕ್ಷಣಗಳು ಮತ್ತು ಜೊತೆಯಾದ ವ್ಯಕ್ತಿಗಳು!  ನೀವು ಕ್ಷಮೆ ಕೇಳಬೇಕಾದವರು  ಮತ್ತು ನಿಮ್ಮಿಂದ ಕ್ಷಮೆಗೆ ಕಾದಿರುವವರು. ಬೇರೆಯವರಿಂದ ನಿಮಗೆ ಸಿಕ್ಕ ಒಳ್ಳೆಯದು ಮತ್ತು ನಿಮ್ಮಿಂದ ಬೇರೆಯವರಿಗಾದ ಒಳ್ಳೆಯದು! ಮುಂತಾದುವುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿಕೊಂಡರೆ ನೀವು ನಡೆದು ಬಂದ ಹಾದಿ ಬಗ್ಗೆ ಸ್ಪಷ್ಟತೆಗಳು ಸಿಕ್ಕಿಬಿಡುತ್ತವೆ. ಎಲ್ಲವನ್ನು ಅವಲೋಕಿಸುತ್ತಾ ಹೆಜ್ಜೆಯಿಡೋಣ. 2020 ಅನ್ನು ಅತ್ಯಂತ ಹರ್ಷದಿಂದ  ಸ್ವಾಗತಿಸಿ, ಹೆಚ್ಚು ಸಾರ್ಥಕವಾಗಿ ಕಳೆಯೋಣ' ಎಂದಿದ್ದಾರೆ. 

ಜನವರಿ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!