Vikrant Rona ಸರ್‌ಪ್ರೈಸ್ ರೂಟ್‌ಮ್ಯಾಪ್ ಕೊಟ್ಟ ಕಿಚ್ಚ ಸುದೀಪ್!

Vikrant Rona ಸರ್‌ಪ್ರೈಸ್ ರೂಟ್‌ಮ್ಯಾಪ್ ಕೊಟ್ಟ ಕಿಚ್ಚ ಸುದೀಪ್!

Suvarna News   | Asianet News
Published : Mar 04, 2022, 05:14 PM IST

ಕಿಚ್ಚ ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಸಿನಿಮಾದ ತಂಡ ದಿನಕ್ಕೊಂದು ಕುತೂಹಲದ ಸುದ್ದಿ ಕೊಡುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಕುರಿತು ಸಾಕಷ್ಟು ಅಪ್‌ಡೇಟ್ ಕೊಟ್ಟಿತ್ತು. ಈಗ ಮತ್ತೊಂದು ಸರ್‌ಪ್ರೈಸ್ ವಿಷಯ ಹಂಚಿಕೊಂಡಿದೆ.

ಕಿಚ್ಚ ಸುದೀಪ್ (Kichcha Sudeep) ನಟನೆಯ 'ವಿಕ್ರಾಂತ್ ರೋಣ' (Vikrant Rona) ಸಿನಿಮಾದ ತಂಡ ದಿನಕ್ಕೊಂದು ಕುತೂಹಲದ ಸುದ್ದಿ ಕೊಡುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಕುರಿತು ಸಾಕಷ್ಟು ಅಪ್‌ಡೇಟ್ ಕೊಟ್ಟಿತ್ತು. ಈಗ ಮತ್ತೊಂದು ಸರ್‌ಪ್ರೈಸ್ ವಿಷಯ ಹಂಚಿಕೊಂಡಿದೆ. ಹೌದು! ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಬಿಡುಗಡೆ ಮಾಡುವ ಮೂಲಕ ಸಿನಿಮಾದ ಪ್ರಮೋಷನ್ ಶುರು ಮಾಡಲಿರುವ ಚಿತ್ರತಂಡ, ಆ ನಂತರ ‘ಹೇ ಫಕೀರಾ’ ಹಾಡು ರಿಲೀಸ್ ಆಗಲಿದೆ. ಈಗಾಗಲೇ ಟ್ರೇಲರ್‌ಗೆ ಬಳಸಿಕೊಂಡಿರುವ ಮತ್ತು ಸಖತ್ ಕ್ರೇಜ್ ಕ್ರಿಯೇಟ್ ಮಾಡಿದ್ದ ‘ಗುಮ್ಮ ಬಂದ ಗುಮ್ಮ’ ಹಾಡು ಬಿಡುಗಡೆ ಆಗಲಿದೆ. ಇದಾದ ಕೆಲ ದಿನಗಳ ನಂತರ ‘ಚಿಕ್ಕಿ ಬೊಂಬೆ’ ಗೀತೆಯನ್ನು ರಿಲೀಸ್ ಮಾಡಲಿದ್ದಾರಂತೆ. 

Kichcha Suddep: ಅನೂಪ್ ಜೊತೆ ಮತ್ತೊಂದು ಸಿನಿಮಾ ಮಾಡ್ತಾರಾ ಅಭಿನಯ ಚಕ್ರವರ್ತಿ!

ಬ್ಯಾಕ್ ಟು ಬ್ಯಾಕ್ ಎರಡು ಹಾಡುಗಳು ರಿಲೀಸ್ ಆದ ನಂತರ ಅಭಿಮಾನಿಗಳಿಗೆ ಮತ್ತೆ ಸರ್‌ಪ್ರೈಸ್ ಕಾದಿದೆ. ಆ ಸರ್‌ಪ್ರೈಸ್ ಏನು ಎನ್ನುವುದನ್ನು ಚಿತ್ರತಂಡ ಹೇಳಿಲ್ಲ. ಸರ್‌ಪ್ರೈಸ್ ಮುಗಿಯುತ್ತಿದ್ದಂತೆಯೇ ಮತ್ತೊಂದು ಗೀತೆಯನ್ನು ಬಿಡುಗಡೆ ಮಾಡುವ ಪ್ಲ್ಯಾನ್ ಚಿತ್ರತಂಡ ಮಾಡಿಕೊಂಡಿದ್ದು, ಈ ಗೀತೆ ರಿಲೀಸ್ ಆಗುತ್ತಿದ್ದಂತೆಯೇ ಮತ್ತೊಂದು ಸರ್‌ಪ್ರೈಸ್ ಕಾದಿದೆ. ಅದು ಕೂಡ ಸಸ್ಪನ್ಸ್. ಎರಡು ಸರ್‌ಪ್ರೈಸ್ ಮುಗಿಯುತ್ತಿದ್ದಂತೆಯೇ ‘ದ ಕ್ವೀನ್ ಆಫ್ ಗುಡ್ ಟೈಮ್ಸ್’ ಸಾಂಗ್ ರಿಲೀಸ್ ಆಗಲಿದೆ. ಆನಂತರ 'ವಿಕ್ರಾಂತ್ ರೋಣ' ಚಿತ್ರದ ಟ್ರೇಲರ್ ಬಿಡುಗಡೆ. ಟ್ರೇಲರ್ ನೋಡಿದವರಿಗೂ ಮತ್ತೊಂದು ಸರ್ ಪ್ರೈಸ್ ಕಾದಿದೆ. ಇಷ್ಟೊಂದು ಸರ್‌ಪ್ರೈಸ್‌ಗಳನ್ನು ದಾಟಿಕೊಂಡು ಬಂದರೆ ಚಿತ್ರ ಬಿಡುಗಡೆ. ಹೆಚ್ಚಿನ ಮಾಹಿತಿಗೆ ವಿಡಿಯೋವನ್ನು ವೀಕ್ಷಿಸಿ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more