'ಮೈ ಆಟೋಗ್ರಾಫ್ ಸೋತಿದ್ರೆ ಮನೆ ಬಿಟ್ಟು ಹೋಗಬೇಕಿತ್ತು. ಸೂಟ್‌ಕೇಸ್ ರೆಡಿ ಮಾಡಿಟ್ಟಿದ್ದೆ'

'ಮೈ ಆಟೋಗ್ರಾಫ್ ಸೋತಿದ್ರೆ ಮನೆ ಬಿಟ್ಟು ಹೋಗಬೇಕಿತ್ತು. ಸೂಟ್‌ಕೇಸ್ ರೆಡಿ ಮಾಡಿಟ್ಟಿದ್ದೆ'

Published : Jan 30, 2021, 03:00 PM ISTUpdated : Jan 30, 2021, 03:11 PM IST

ಜನವರಿ 31 ರಂದು ದುಬೈನ ಬುರ್ಜ್ ಖಲೀಫಾದಲ್ಲಿ ವಿಕ್ರಾಂತ್ ರೋಣ ಟೀಸರ್ ರಿಲೀಸ್ ಮಾಡಲು ಇಡೀ ಚಿತ್ರತಂಡ ದುಬೈಗೆ ಹಾರಿದೆ. ಜೊತೆಗೆ ಸುದೀಪ್ ಸಿನಿಮಾ ಜೀವನಕ್ಕೆ 25 ವರ್ಷದ ಸಂಭ್ರಮ.

ಬೆಂಗಳೂರು (ಜ. 30): ಜನವರಿ 31 ರಂದು ದುಬೈನ ಬುರ್ಜ್ ಖಲೀಫಾದಲ್ಲಿ ವಿಕ್ರಾಂತ್ ರೋಣ ಟೀಸರ್ ರಿಲೀಸ್ ಮಾಡಲು ಇಡೀ ಚಿತ್ರತಂಡ ದುಬೈಗೆ ಹಾರಿದೆ. ಜೊತೆಗೆ ಸುದೀಪ್ ಸಿನಿಮಾ ಜೀವನಕ್ಕೆ 25 ವರ್ಷದ ಸಂಭ್ರಮ. ಆ ಸಂಭ್ರಮವನ್ನು ವಿಕ್ರಾಂತ್ ಸಿನಿಮಾ ತಂಡ, ಪತ್ನಿ ಪ್ರಿಯಾ ಹಾಗೂ ಪುತ್ರಿ ಸಾನ್ವಿ ಜೊತೆ ಸೆಲಬ್ರೆಟ್ ಮಾಡಲಿದ್ದಾರೆ.

 

ಈ ಸಂದರ್ಭದಲ್ಲಿ 25 ವರ್ಷದ ಸಿನಿ ಪಯಣದ ಬಗ್ಗೆ ಸುದೀಪ್ ಮಾದ್ಯಮದೊಂದಿಗೆ ಮಾತುಕಥೆ ನಡೆಸಿದ್ದಾರೆ.  ಮೊದಲ ಸಿನಿಮಾ ಹೌಸ್ ಫುಲ್ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ಆ ನಂತರ 'ಆಟೋಗ್ರಾಫ್' ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಆಟೋಗ್ರಾಫ್‌ಗಾಗಿ ಮನೆ ಪತ್ರ ಗಿರವಿ ಇಟ್ಟಿದ್ದೆ. ಸುದೀಪ್  ಸಿನಿಮಾ ಸೋತಿದ್ರೆ ಮನೆ ಬಿಟ್ಟು ಹೋಗಬೇಕಿತ್ತು . ಅದಕ್ಕಾಗಿ ಪತ್ನಿ ಪ್ರಿಯಾಗೆ ಸೂಟ್ ಕೇಸ್ ರೆಡಿ ಮಾಡಿರು ಎಂದಿದ್ದೆ' ಎಂದು ಸಿನಿ ಪಯಣವನ್ನು ಹೇಳುತ್ತಾ ಹೋಗುತ್ತಾರೆ. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್