'ಮೈ ಆಟೋಗ್ರಾಫ್ ಸೋತಿದ್ರೆ ಮನೆ ಬಿಟ್ಟು ಹೋಗಬೇಕಿತ್ತು. ಸೂಟ್‌ಕೇಸ್ ರೆಡಿ ಮಾಡಿಟ್ಟಿದ್ದೆ'

'ಮೈ ಆಟೋಗ್ರಾಫ್ ಸೋತಿದ್ರೆ ಮನೆ ಬಿಟ್ಟು ಹೋಗಬೇಕಿತ್ತು. ಸೂಟ್‌ಕೇಸ್ ರೆಡಿ ಮಾಡಿಟ್ಟಿದ್ದೆ'

Published : Jan 30, 2021, 03:00 PM ISTUpdated : Jan 30, 2021, 03:11 PM IST

ಜನವರಿ 31 ರಂದು ದುಬೈನ ಬುರ್ಜ್ ಖಲೀಫಾದಲ್ಲಿ ವಿಕ್ರಾಂತ್ ರೋಣ ಟೀಸರ್ ರಿಲೀಸ್ ಮಾಡಲು ಇಡೀ ಚಿತ್ರತಂಡ ದುಬೈಗೆ ಹಾರಿದೆ. ಜೊತೆಗೆ ಸುದೀಪ್ ಸಿನಿಮಾ ಜೀವನಕ್ಕೆ 25 ವರ್ಷದ ಸಂಭ್ರಮ.

ಬೆಂಗಳೂರು (ಜ. 30): ಜನವರಿ 31 ರಂದು ದುಬೈನ ಬುರ್ಜ್ ಖಲೀಫಾದಲ್ಲಿ ವಿಕ್ರಾಂತ್ ರೋಣ ಟೀಸರ್ ರಿಲೀಸ್ ಮಾಡಲು ಇಡೀ ಚಿತ್ರತಂಡ ದುಬೈಗೆ ಹಾರಿದೆ. ಜೊತೆಗೆ ಸುದೀಪ್ ಸಿನಿಮಾ ಜೀವನಕ್ಕೆ 25 ವರ್ಷದ ಸಂಭ್ರಮ. ಆ ಸಂಭ್ರಮವನ್ನು ವಿಕ್ರಾಂತ್ ಸಿನಿಮಾ ತಂಡ, ಪತ್ನಿ ಪ್ರಿಯಾ ಹಾಗೂ ಪುತ್ರಿ ಸಾನ್ವಿ ಜೊತೆ ಸೆಲಬ್ರೆಟ್ ಮಾಡಲಿದ್ದಾರೆ.

 

ಈ ಸಂದರ್ಭದಲ್ಲಿ 25 ವರ್ಷದ ಸಿನಿ ಪಯಣದ ಬಗ್ಗೆ ಸುದೀಪ್ ಮಾದ್ಯಮದೊಂದಿಗೆ ಮಾತುಕಥೆ ನಡೆಸಿದ್ದಾರೆ.  ಮೊದಲ ಸಿನಿಮಾ ಹೌಸ್ ಫುಲ್ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ಆ ನಂತರ 'ಆಟೋಗ್ರಾಫ್' ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಆಟೋಗ್ರಾಫ್‌ಗಾಗಿ ಮನೆ ಪತ್ರ ಗಿರವಿ ಇಟ್ಟಿದ್ದೆ. ಸುದೀಪ್  ಸಿನಿಮಾ ಸೋತಿದ್ರೆ ಮನೆ ಬಿಟ್ಟು ಹೋಗಬೇಕಿತ್ತು . ಅದಕ್ಕಾಗಿ ಪತ್ನಿ ಪ್ರಿಯಾಗೆ ಸೂಟ್ ಕೇಸ್ ರೆಡಿ ಮಾಡಿರು ಎಂದಿದ್ದೆ' ಎಂದು ಸಿನಿ ಪಯಣವನ್ನು ಹೇಳುತ್ತಾ ಹೋಗುತ್ತಾರೆ. 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!