'ಮೈ ಆಟೋಗ್ರಾಫ್ ಸೋತಿದ್ರೆ ಮನೆ ಬಿಟ್ಟು ಹೋಗಬೇಕಿತ್ತು. ಸೂಟ್‌ಕೇಸ್ ರೆಡಿ ಮಾಡಿಟ್ಟಿದ್ದೆ'

'ಮೈ ಆಟೋಗ್ರಾಫ್ ಸೋತಿದ್ರೆ ಮನೆ ಬಿಟ್ಟು ಹೋಗಬೇಕಿತ್ತು. ಸೂಟ್‌ಕೇಸ್ ರೆಡಿ ಮಾಡಿಟ್ಟಿದ್ದೆ'

Published : Jan 30, 2021, 03:00 PM ISTUpdated : Jan 30, 2021, 03:11 PM IST

ಜನವರಿ 31 ರಂದು ದುಬೈನ ಬುರ್ಜ್ ಖಲೀಫಾದಲ್ಲಿ ವಿಕ್ರಾಂತ್ ರೋಣ ಟೀಸರ್ ರಿಲೀಸ್ ಮಾಡಲು ಇಡೀ ಚಿತ್ರತಂಡ ದುಬೈಗೆ ಹಾರಿದೆ. ಜೊತೆಗೆ ಸುದೀಪ್ ಸಿನಿಮಾ ಜೀವನಕ್ಕೆ 25 ವರ್ಷದ ಸಂಭ್ರಮ.

ಬೆಂಗಳೂರು (ಜ. 30): ಜನವರಿ 31 ರಂದು ದುಬೈನ ಬುರ್ಜ್ ಖಲೀಫಾದಲ್ಲಿ ವಿಕ್ರಾಂತ್ ರೋಣ ಟೀಸರ್ ರಿಲೀಸ್ ಮಾಡಲು ಇಡೀ ಚಿತ್ರತಂಡ ದುಬೈಗೆ ಹಾರಿದೆ. ಜೊತೆಗೆ ಸುದೀಪ್ ಸಿನಿಮಾ ಜೀವನಕ್ಕೆ 25 ವರ್ಷದ ಸಂಭ್ರಮ. ಆ ಸಂಭ್ರಮವನ್ನು ವಿಕ್ರಾಂತ್ ಸಿನಿಮಾ ತಂಡ, ಪತ್ನಿ ಪ್ರಿಯಾ ಹಾಗೂ ಪುತ್ರಿ ಸಾನ್ವಿ ಜೊತೆ ಸೆಲಬ್ರೆಟ್ ಮಾಡಲಿದ್ದಾರೆ.

 

ಈ ಸಂದರ್ಭದಲ್ಲಿ 25 ವರ್ಷದ ಸಿನಿ ಪಯಣದ ಬಗ್ಗೆ ಸುದೀಪ್ ಮಾದ್ಯಮದೊಂದಿಗೆ ಮಾತುಕಥೆ ನಡೆಸಿದ್ದಾರೆ.  ಮೊದಲ ಸಿನಿಮಾ ಹೌಸ್ ಫುಲ್ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ಆ ನಂತರ 'ಆಟೋಗ್ರಾಫ್' ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಆಟೋಗ್ರಾಫ್‌ಗಾಗಿ ಮನೆ ಪತ್ರ ಗಿರವಿ ಇಟ್ಟಿದ್ದೆ. ಸುದೀಪ್  ಸಿನಿಮಾ ಸೋತಿದ್ರೆ ಮನೆ ಬಿಟ್ಟು ಹೋಗಬೇಕಿತ್ತು . ಅದಕ್ಕಾಗಿ ಪತ್ನಿ ಪ್ರಿಯಾಗೆ ಸೂಟ್ ಕೇಸ್ ರೆಡಿ ಮಾಡಿರು ಎಂದಿದ್ದೆ' ಎಂದು ಸಿನಿ ಪಯಣವನ್ನು ಹೇಳುತ್ತಾ ಹೋಗುತ್ತಾರೆ. 

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!