ಮುಂಬೈನಲ್ಲಿ 'ವಿಕ್ರಾಂತ್ ರೋಣ' ತಂಡ; ಸಖತ್ ಸ್ಟೈಲಿಶ್ ಆಗಿ ಮಿಂಚಿದ ಕಿಚ್ಚ

ಮುಂಬೈನಲ್ಲಿ 'ವಿಕ್ರಾಂತ್ ರೋಣ' ತಂಡ; ಸಖತ್ ಸ್ಟೈಲಿಶ್ ಆಗಿ ಮಿಂಚಿದ ಕಿಚ್ಚ

Published : Jul 26, 2022, 01:41 PM IST

ಅಭಿನಯಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾದ ರಿಲೀಸ್‌ನ ಬ್ಯುಸಿಯಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ವಿಕ್ರಾಂತ್ ರೋಣ ಸಿನಿಮಾದ ಪ್ರಮೋಷನ್ ಕೆಲಸ ಭರ್ಜರಿಯಾಗಿ ನಡೆಯುತ್ತಿದೆ. ಅಭಿನಯ ಚಕ್ರವರ್ತಿ ಸದ್ಯ ಮುಂಬೈನಲ್ಲಿದ್ದು ವಿಕ್ರಾಂತ್ ರೋಣ ಪ್ರಚಾರದಲ್ಲಿ ತೊಡಗಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

ಅಭಿನಯಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾದ ರಿಲೀಸ್‌ನ ಬ್ಯುಸಿಯಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ವಿಕ್ರಾಂತ್ ರೋಣ ಸಿನಿಮಾದ ಪ್ರಮೋಷನ್ ಕೆಲಸ ಭರ್ಜರಿಯಾಗಿ ನಡೆಯುತ್ತಿದೆ. ಅಭಿನಯ ಚಕ್ರವರ್ತಿ ಸದ್ಯ ಮುಂಬೈನಲ್ಲಿದ್ದು ವಿಕ್ರಾಂತ್ ರೋಣ ಪ್ರಚಾರದಲ್ಲಿ ತೊಡಗಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಸ್ಟೈಲಿಶ್ ಸ್ಟಾರ್ ಕಿಚ್ಚನ ಲುಕ್ ಅಭಿಮಾನಿಗಳ ಹೃದಯ ಗೆದ್ದಿದೆ. ಅಭಿನಯ ಚಕ್ರವರ್ತಿಗೆ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್, ರಿತೇಶ್ ದೇಶಮುಖ್ ಮತ್ತು ಜೆನಿಲಿಯಾ ಸಾಥ್ ನೀಡಿದರು. ಮುಂಬೈ ಪ್ರಿ ರಿಲೀಸ್ ಈವೆಂಟ್ ನ ವಿಡಿಯೋ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. ಈ ಸಮಯದಲ್ಲಿ ವಿಕ್ರಾಂತ್ ರೋಣ ತಂಡದ ಜೊತೆ ಸಲ್ಮಾನ್ ಖಾನ್ ಬ್ಲಾಕ್ ಬಸ್ಟರ್ ಹಿಟ್ ಹಾಡಿಗೆ ಭರ್ಜರಿ ಹೆಜ್ಜೆ ಹಾಕಿದ್ದಾರೆ. ಈಗಾಗಲೇ ಸಖತ್ ವೈರಲ್ ಆಗಿರುವ ರಾ..ರಾ..ರಕ್ಕಮ್ಮ ಹಾಡಿಗೆ ಸಲ್ಮಾನ್ ಖಾನ್ ಸಹ ಹೆಜ್ಜೆ ಹಾಕಿ ಸಂತಸ ಪಟ್ಟಿದ್ದಾರೆ. 
 

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
Read more