ಆಟೋ ಮೇಲೆ ಬರೆದಿದ್ದ ಸಾಲು ಕಂಡು ಕರಗಿದ ಸುದೀಪ್, ಮಾಡಿದ್ದೇನು ನೋಡಿ

ಆಟೋ ಮೇಲೆ ಬರೆದಿದ್ದ ಸಾಲು ಕಂಡು ಕರಗಿದ ಸುದೀಪ್, ಮಾಡಿದ್ದೇನು ನೋಡಿ

Published : Aug 02, 2022, 05:30 PM IST

 ಕಿಚ್ಚ ವಿಶೇಷ ಅಭಿಮಾನಿಯನ್ನು ಭೇಟಿಯಾಗಿದ್ದಾರೆ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಜಾದ್ ಖಾನ್ ಎನ್ನುವ ಬಾಲಕನನ್ನು ಭೇಟಿಯಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕ ಕಿಚ್ಚನ ಅಪ್ಪಟ ಅಭಿಮಾನಿ. ಒಮ್ಮೆಯಾದರು ಸುದೀಪ್ ಅವರನ್ನು ನೋಡಬೇಕು ಎನ್ನುವ ಆಸೆ. ಅಭಿಮಾನಿಯ ಆಸೆ ಈಡೇರಿಸಿದ್ದಾರೆ ಸುದೀಪ್. ಇನ್ನು ಬಿಗ್ ಬಾಸ್ ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುತ್ತಿದ್ದ ಸುದೀಪ್ ಕಿಚ್ಚನ ಮೇಲೆ ಹುಚ್ಚು ಪ್ರೀತಿ ಅಂತ ಆಟೋ ಮೇಲೆ ಬರೆದಿದ್ದ ಸಾಲು ನೋಡಿ ಕಾರು ನಿಲ್ಲಿಸಿ ಆಟೋ ಡ್ರೈವರ್ ಅವರನ್ನು ಮಾತನಾಡಿದ್ದಾರೆ. ಈ ವಿಡಿಯೋ  ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. 

ಕಿಚ್ಚ ಸುದೀಪ್ ವಿಕ್ರಾಂತ್ ರೋಣ ರಿಲೀಸ್ ಜೊತೆಗೆ ಬಿಗ್ ಬಾಸ್ ಒಟಿಟಿ ಶೋನಲ್ಲಿ ಬ್ಯುಸಿಯಾಗಿದ್ದಾರೆ. ವಿಕ್ರಾಂತ್ ರೋಣ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದ್ದು ದೊಡ್ಡ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಕ್ಸ್ ಆಫೀಸ್ ನಲ್ಲೂ ಉತ್ತಮ ಕಮಾಯಿ ಮಾಡಿದೆ. ಈ ನಡುವೆ ಕಿಚ್ಚ ವಿಶೇಷ ಅಭಿಮಾನಿಯನ್ನು ಭೇಟಿಯಾಗಿದ್ದಾರೆ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಜಾದ್ ಖಾನ್ ಎನ್ನುವ ಬಾಲಕನನ್ನು ಭೇಟಿಯಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕ ಕಿಚ್ಚನ ಅಪ್ಪಟ ಅಭಿಮಾನಿ. ಒಮ್ಮೆಯಾದರು ಸುದೀಪ್ ಅವರನ್ನು ನೋಡಬೇಕು ಎನ್ನುವ ಆಸೆ. ಅಭಿಮಾನಿಯ ಆಸೆ ಈಡೇರಿಸಿದ್ದಾರೆ ಸುದೀಪ್. ನಿರ್ಮಾಪಕ ಜಾಕ್ ಮಂಜು ಅವರ ಸಹಾಯದಿಂದ ಪುಟ್ಟ ಬಾಲಕ ಸುದೀಪ್ ಅವರನ್ನು ಭೇಟಿಯಾಗಿ ಸಂತಸ ಪಟ್ಟಿದ್ದಾನೆ.ಇನ್ನು ಬಿಗ್ ಬಾಸ್ ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುತ್ತಿದ್ದ ಸುದೀಪ್ ಆಟೋ ಮೇಲೆ ಕಿಚ್ಚನ ಮೇಲೆ ಹುಚ್ಚು ಪ್ರೀತಿ ಅಂತ ಆಟೋ ಮೇಲೆ ಬರೆದಿದ್ದ ಸಾಲು ನೋಡಿ ಕಾರು ನಿಲ್ಲಿಸಿ ಆಟೋ ಡ್ರೈವರ್ ಅವರನ್ನು ಮಾತನಾಡಿದ್ದಾರೆ. ಈ ವಿಡಿಯೋ  ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more