ಆಟೋ ಮೇಲೆ ಬರೆದಿದ್ದ ಸಾಲು ಕಂಡು ಕರಗಿದ ಸುದೀಪ್, ಮಾಡಿದ್ದೇನು ನೋಡಿ

ಆಟೋ ಮೇಲೆ ಬರೆದಿದ್ದ ಸಾಲು ಕಂಡು ಕರಗಿದ ಸುದೀಪ್, ಮಾಡಿದ್ದೇನು ನೋಡಿ

Published : Aug 02, 2022, 05:30 PM IST

 ಕಿಚ್ಚ ವಿಶೇಷ ಅಭಿಮಾನಿಯನ್ನು ಭೇಟಿಯಾಗಿದ್ದಾರೆ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಜಾದ್ ಖಾನ್ ಎನ್ನುವ ಬಾಲಕನನ್ನು ಭೇಟಿಯಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕ ಕಿಚ್ಚನ ಅಪ್ಪಟ ಅಭಿಮಾನಿ. ಒಮ್ಮೆಯಾದರು ಸುದೀಪ್ ಅವರನ್ನು ನೋಡಬೇಕು ಎನ್ನುವ ಆಸೆ. ಅಭಿಮಾನಿಯ ಆಸೆ ಈಡೇರಿಸಿದ್ದಾರೆ ಸುದೀಪ್. ಇನ್ನು ಬಿಗ್ ಬಾಸ್ ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುತ್ತಿದ್ದ ಸುದೀಪ್ ಕಿಚ್ಚನ ಮೇಲೆ ಹುಚ್ಚು ಪ್ರೀತಿ ಅಂತ ಆಟೋ ಮೇಲೆ ಬರೆದಿದ್ದ ಸಾಲು ನೋಡಿ ಕಾರು ನಿಲ್ಲಿಸಿ ಆಟೋ ಡ್ರೈವರ್ ಅವರನ್ನು ಮಾತನಾಡಿದ್ದಾರೆ. ಈ ವಿಡಿಯೋ  ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. 

ಕಿಚ್ಚ ಸುದೀಪ್ ವಿಕ್ರಾಂತ್ ರೋಣ ರಿಲೀಸ್ ಜೊತೆಗೆ ಬಿಗ್ ಬಾಸ್ ಒಟಿಟಿ ಶೋನಲ್ಲಿ ಬ್ಯುಸಿಯಾಗಿದ್ದಾರೆ. ವಿಕ್ರಾಂತ್ ರೋಣ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದ್ದು ದೊಡ್ಡ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಕ್ಸ್ ಆಫೀಸ್ ನಲ್ಲೂ ಉತ್ತಮ ಕಮಾಯಿ ಮಾಡಿದೆ. ಈ ನಡುವೆ ಕಿಚ್ಚ ವಿಶೇಷ ಅಭಿಮಾನಿಯನ್ನು ಭೇಟಿಯಾಗಿದ್ದಾರೆ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಜಾದ್ ಖಾನ್ ಎನ್ನುವ ಬಾಲಕನನ್ನು ಭೇಟಿಯಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕ ಕಿಚ್ಚನ ಅಪ್ಪಟ ಅಭಿಮಾನಿ. ಒಮ್ಮೆಯಾದರು ಸುದೀಪ್ ಅವರನ್ನು ನೋಡಬೇಕು ಎನ್ನುವ ಆಸೆ. ಅಭಿಮಾನಿಯ ಆಸೆ ಈಡೇರಿಸಿದ್ದಾರೆ ಸುದೀಪ್. ನಿರ್ಮಾಪಕ ಜಾಕ್ ಮಂಜು ಅವರ ಸಹಾಯದಿಂದ ಪುಟ್ಟ ಬಾಲಕ ಸುದೀಪ್ ಅವರನ್ನು ಭೇಟಿಯಾಗಿ ಸಂತಸ ಪಟ್ಟಿದ್ದಾನೆ.ಇನ್ನು ಬಿಗ್ ಬಾಸ್ ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುತ್ತಿದ್ದ ಸುದೀಪ್ ಆಟೋ ಮೇಲೆ ಕಿಚ್ಚನ ಮೇಲೆ ಹುಚ್ಚು ಪ್ರೀತಿ ಅಂತ ಆಟೋ ಮೇಲೆ ಬರೆದಿದ್ದ ಸಾಲು ನೋಡಿ ಕಾರು ನಿಲ್ಲಿಸಿ ಆಟೋ ಡ್ರೈವರ್ ಅವರನ್ನು ಮಾತನಾಡಿದ್ದಾರೆ. ಈ ವಿಡಿಯೋ  ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more