ಬೆಂಗಳೂರಿನಲ್ಲಿ ಇರ್ಬೇಡ ಅಂತ ಅಪ್ಪ ಓಡ್ಸಿದ್ರು ಆಗ ದೆಹಲಿಗೆ ಹೋಗಿದ್ದೆ: ಸುದೀಪ್

ಬೆಂಗಳೂರಿನಲ್ಲಿ ಇರ್ಬೇಡ ಅಂತ ಅಪ್ಪ ಓಡ್ಸಿದ್ರು ಆಗ ದೆಹಲಿಗೆ ಹೋಗಿದ್ದೆ: ಸುದೀಪ್

Published : Jul 18, 2022, 04:13 PM IST

13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡಿರುವ ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಸಿನಿಮಾವನ್ನು ಪ್ರಚಾರ ಮಾಡಿದ್ದಾರೆ.  ದೆಹಲಿಗೆ ನಾಲ್ಕು ಭಾರಿ ಹೋಗಿದ್ದೆ ಮೊದಲು ನಾನು ಎರಡನೇ ತರಗತಿಯಲ್ಲಿದ್ದಾಗ ಮತ್ತೊಂದು ಸಲ ಮನೆಯಲ್ಲಿ ಇರಬೇಡ ಅಂತ ಅಪ್ಪ ಹೇಳಿದ್ದು ಆಗ ದೆಹಲಿಯಲ್ಲಿರುವ ಮಾವನ ಮನಗೆ ಹೋಗಿದ್ದೆ. ರಣ್ ಸಿನಿಮಾ ಕೂಡ ಪ್ರಚಾರ ಮಾಡಿದೆ...ಒಟ್ಟಿನಲ್ಲಿ 13 ವರ್ಷಗಳ ನಂತರವೇ ನಾನು ಹೋಗಿರುವುದು ಎಂದು ಸುದೀಪ್ ಹೇಳಿದ್ದಾರೆ. 

13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡಿರುವ ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಸಿನಿಮಾವನ್ನು ಪ್ರಚಾರ ಮಾಡಿದ್ದಾರೆ.  ದೆಹಲಿಗೆ ನಾಲ್ಕು ಭಾರಿ ಹೋಗಿದ್ದೆ ಮೊದಲು ನಾನು ಎರಡನೇ ತರಗತಿಯಲ್ಲಿದ್ದಾಗ ಮತ್ತೊಂದು ಸಲ ಮನೆಯಲ್ಲಿ ಇರಬೇಡ ಅಂತ ಅಪ್ಪ ಹೇಳಿದ್ದು ಆಗ ದೆಹಲಿಯಲ್ಲಿರುವ ಮಾವನ ಮನಗೆ ಹೋಗಿದ್ದೆ. ರಣ್ ಸಿನಿಮಾ ಕೂಡ ಪ್ರಚಾರ ಮಾಡಿದೆ...ಒಟ್ಟಿನಲ್ಲಿ 13 ವರ್ಷಗಳ ನಂತರವೇ ನಾನು ಹೋಗಿರುವುದು ಎಂದು ಸುದೀಪ್ ಹೇಳಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more