ಅಭಿನಯ ಚಕ್ರವರ್ತಿಗೆ ಮತ್ತೊಂದು ಗರಿ; ಕಿಚ್ಚ ಅಭಿಮಾನಿಗಳು ಖುಷ್‌ ಹುವಾ..!

ಅಭಿನಯ ಚಕ್ರವರ್ತಿಗೆ ಮತ್ತೊಂದು ಗರಿ; ಕಿಚ್ಚ ಅಭಿಮಾನಿಗಳು ಖುಷ್‌ ಹುವಾ..!

Suvarna News   | Asianet News
Published : Jan 22, 2020, 01:09 PM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಡಿಗೆ ಮತ್ತೊಂದು ಕಿರೀಟ ಸಿಕ್ಕಿದೆ. ಇತ್ತೀಚಿಗಷ್ಟೇ ಖಾಸಗಿ ವಾಹಿನಿಯಲ್ಲಿ ಕರ್ನಾಟಕದ ಹೆಮ್ಮೆಯ ನಟ ಅನ್ನೋ ಪ್ರಶಸ್ತಿ ಪಡೆದಿದ್ದ ಸುದೀಪ್ ಮುಡಿಗೆ ಮತ್ತೊಂದು ಪ್ರಶಸ್ತಿ ಸಂದಿದೆ. ಕಿಚ್ಚನಿಗೆ ಅವಾರ್ಡ್ ಸಿಕ್ಕಿರೋ ಖುಷಿಗೆ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.

  ಮುಡಿಗೆ ಮತ್ತೊಂದು ಕಿರೀಟ ಸಿಕ್ಕಿದೆ. ಇತ್ತೀಚಿಗಷ್ಟೇ ಖಾಸಗಿ ವಾಹಿನಿಯಲ್ಲಿ ಕರ್ನಾಟಕದ ಹೆಮ್ಮೆಯ ನಟ ಅನ್ನೋ ಪ್ರಶಸ್ತಿ ಪಡೆದಿದ್ದ ಸುದೀಪ್ ಮುಡಿಗೆ ಮತ್ತೊಂದು ಪ್ರಶಸ್ತಿ ಸಂದಿದೆ. ಕಿಚ್ಚನಿಗೆ ಅವಾರ್ಡ್ ಸಿಕ್ಕಿರೋ ಖುಷಿಗೆ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.

ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 2020 ನೇ ಸಾಲಿನ ಭರವಸೆಯ ನಟ  ಪ್ರಶಸ್ತಿಯನ್ನು ಕಿಚ್ಚ ಸುದೀಪ್ ತನ್ನ ಮುಡಿಗೇರಿಸಿಕೊಂಡಿದ್ದಾರೆ. ದಬಾಂಗ್ -3 ಸಿನಿಮಾದಲ್ಲಿನ ಕಿಚ್ಚನ ಪಾತ್ರದ ಅಭಿನಯಕ್ಕಾಗಿ  ಈ ಪ್ರಶಸ್ತಿ ಸಿಕ್ಕಿದ್ದು  ಇದೇ ಫೆಬ್ರುವರಿ 20 ರಂದು ಮುಂಬೈನಲ್ಲಿ ನಡೆಯೋ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಪ್ರಶಸ್ತಿ ಪಡೆದುಕೊಳ್ಳಲಿದ್ದಾರೆ.  ಮಹಾರಾಷ್ಟ್ರದ ರಾಜ್ಯಪಾಲರು ಕಿಚ್ಚನಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!