ತಪ್ಪು ಮಾಡಿದವರಿಗೆ ಕಿಚ್ಚ ಕೊಡ್ತಾರೆ ವಾರ್ನಿಂಗ್; ಹೆದರಿ ಊರು ಬಿಟ್ಟ ಜನ?

ತಪ್ಪು ಮಾಡಿದವರಿಗೆ ಕಿಚ್ಚ ಕೊಡ್ತಾರೆ ವಾರ್ನಿಂಗ್; ಹೆದರಿ ಊರು ಬಿಟ್ಟ ಜನ?

Suvarna News   | Asianet News
Published : Dec 28, 2020, 04:32 PM IST

ವಿಷ್ಣುವರ್ಧನ್‌ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ತೆಲುಗು ನಟನ ಬಗ್ಗೆ ಹಾಗೂ ಮಾಗಡಿ ರಸ್ತೆಯಲ್ಲಿ ಪ್ರತಿಮೆಯನ್ನು ಧ್ವಂಸ ಮಾಡಿದವರಿಗೆ ಕಿಚ್ಚ ಸುದೀಪ್‌ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಎರಡೂ ವಿಡಿಯೋದಲ್ಲಿ ಸುದೀಪ್ ಮಾತುಗಳನ್ನು ಕೇಳಿ ಹಲವರು ನಿಜಕ್ಕೂ ಗಾಬರಿಯಾಗಿದ್ದಾರೆ. ಸರ್ ನೀವು ಹೇಳಿದ್ದು ಸರಿ ಎಂದು ಕೆಲವರು ಕಾಮೆಂಟ್ ಮಾಡಿದರೆ, ಇನ್ನು ಕೇಳವರು ನಿಮ್ಮ ಮಾತು ಕೇಳಿನೇ ಅವರು ತಪ್ಪು ಒಪ್ಪಿಕೊಳ್ಳುತ್ತಾರೆ ಎಂದಿದ್ದಾರೆ.

ವಿಷ್ಣುವರ್ಧನ್‌ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ತೆಲುಗು ನಟನ ಬಗ್ಗೆ ಹಾಗೂ ಮಾಗಡಿ ರಸ್ತೆಯಲ್ಲಿ ಪ್ರತಿಮೆಯನ್ನು ಧ್ವಂಸ ಮಾಡಿದವರಿಗೆ ಕಿಚ್ಚ ಸುದೀಪ್‌ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಎರಡೂ ವಿಡಿಯೋದಲ್ಲಿ ಸುದೀಪ್ ಮಾತುಗಳನ್ನು ಕೇಳಿ ಹಲವರು ನಿಜಕ್ಕೂ ಗಾಬರಿಯಾಗಿದ್ದಾರೆ. ಸರ್ ನೀವು ಹೇಳಿದ್ದು ಸರಿ ಎಂದು ಕೆಲವರು ಕಾಮೆಂಟ್ ಮಾಡಿದರೆ, ಇನ್ನು ಕೇಳವರು ನಿಮ್ಮ ಮಾತು ಕೇಳಿನೇ ಅವರು ತಪ್ಪು ಒಪ್ಪಿಕೊಳ್ಳುತ್ತಾರೆ ಎಂದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಸಿ: Asianet Suvarna Entertainment 

 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!