Kichcha Suddep: ಅನೂಪ್ ಜೊತೆ ಮತ್ತೊಂದು ಸಿನಿಮಾ ಮಾಡ್ತಾರಾ ಅಭಿನಯ ಚಕ್ರವರ್ತಿ!

Kichcha Suddep: ಅನೂಪ್ ಜೊತೆ ಮತ್ತೊಂದು ಸಿನಿಮಾ ಮಾಡ್ತಾರಾ ಅಭಿನಯ ಚಕ್ರವರ್ತಿ!

Suvarna News   | Asianet News
Published : Feb 20, 2022, 01:37 PM IST

ಸ್ಯಾಂಡಲ್‌ವುಡ್ ಮಾಣಿಕ್ಯ ಕಿಚ್ಚ ಸುದೀಪ್ ಚಿತ್ರ ವಿಕ್ರಾಂತ್ ರೋಣ ಬಿಡುಗಡೆ ಸಿದ್ಧವಾಗಿದೆ. ಆದರೆ, ರಿಲೀಸ್ ಡೇಟ್ ಮಾತ್ರವಿನ್ನೂ ಅನೌನ್ಸ್ ಆಗಿಲ್ಲ. ಒಟ್ಟಿನಲ್ಲಿ ಅಭಿಮಾನಿಗಳು ಮಾತ್ರ ಕಾತುರದಿಂದ ಈ ಚಿತ್ರ ಬಿಡುಗಡೆಗೆ ಕಾಯುತ್ತಿದ್ದಾರೆ.

ಸ್ಯಾಂಡಲ್‌ವುಡ್ ಮಾಣಿಕ್ಯ (Sandalwood Manikya) ಕಿಚ್ಚ ಸುದೀಪ್ (Kichcha Sudeep) ಚಿತ್ರ ವಿಕ್ರಾಂತ್ ರೋಣ (Vikranth Rona) ಬಿಡುಗಡೆ ಸಿದ್ಧವಾಗಿದೆ. ಆದರೆ, ರಿಲೀಸ್ ಡೇಟ್ (Release Date) ಮಾತ್ರವಿನ್ನೂ ಅನೌನ್ಸ್ ಆಗಿಲ್ಲ. ಒಟ್ಟಿನಲ್ಲಿ ಅಭಿಮಾನಿಗಳು ಮಾತ್ರ ಕಾತುರದಿಂದ ಈ ಚಿತ್ರ ಬಿಡುಗಡೆಗೆ ಕಾಯುತ್ತಿದ್ದಾರೆ. ಆದರೆ, ಅಷ್ಟರಲ್ಲೇ ಮತ್ತೊಂದು ಗುಡ್ ನ್ಯೂಸ್ ರಿವೀಲ್ ಮಾಡಿದ್ದಾರೆ ಸುದೀಪ್. 

ತಲಾ ಅಜಿತ್ 'ವಲಿಮೈ' ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ Kiccha Sudeep!

'ವಿಕ್ರಾಂತ್ ರೋಣ' ಬಗ್ಗೆ ಅಪ್‌ಡೇಟ್ ನೀಡುತ್ತಲೇ, ಮತ್ತೊಂದು ಹೊಸ ಚಿತ್ರದ ಬಗ್ಗೆ ಸುಳಿವು ನೀಡಿದ್ದಾರೆ. ಅದೂ ರಂಗಿ ತರಂಗ ಹಾಗೂ ವಿಕ್ರಾಂತ್ ರೋಣ ನಿರ್ದೇಶಕ ಅನೂಪ್ ಭಂಡಾರಿಯೊಟ್ಟಿಗೆ (Anup Bhandari) ಮತ್ತೊಂದು ಚಿತ್ರ ಮಾಡಲಿದ್ದಾರಾ? ಹಾಗೊಂದು ಸುಳಿವು ಸಿಕ್ಕಿದೆ. ಅಷ್ಟಕ್ಕೂ ಗಾಂಧಿನಗರದಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಸುದ್ದಿ ಏನು? ನೋಡಿ ಈ ವೀಡಿಯೋ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more