ಆತ್ಮಹತ್ಯೆಗೆ ಮುಂದಾದ ಜಯಶ್ರೀ ರಾಮಯ್ಯಗೆ ಕಿಚ್ಚ ಸುದೀಪ್ ಸ್ಫೂರ್ತಿಯ ಮಾತು

ಆತ್ಮಹತ್ಯೆಗೆ ಮುಂದಾದ ಜಯಶ್ರೀ ರಾಮಯ್ಯಗೆ ಕಿಚ್ಚ ಸುದೀಪ್ ಸ್ಫೂರ್ತಿಯ ಮಾತು

Published : Jul 25, 2020, 10:30 PM IST

ಬದುಕಿನಲ್ಲಿನ ನಡೆದ ಹಲವು ಘಟನೆಗಳಿಂದ ಬೇಸತ್ತ ನಟಿ ಜಯಶ್ರಿ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ನಟಿ ಜಯಶ್ರಿ ನೆರವಿಗೆ ಚಿತ್ರರಂಗ ಗಣ್ಯರು, ಅಭಿಮಾನಿಗಳು ನಿಂತಿದ್ದಾರೆ. ಇದೀಗ ಕಿಚ್ಚ ಸುದೀಪ್, ಜಯಶ್ರಿಗೆ ಹೊಸ ಬದುಕಿಗೆ ದಾರಿ ತೋರಿಸಿದ್ದಾರೆ.   ಸುವರ್ಣನ್ಯೂಸ್ ಜೊತೆ ಮಾತನಾಡಿದ ನಟಿ ಜಯಶ್ರಿಗೆ, ನಟ ಕಿಚ್ಚ ಸುದೀಪ್ ಸ್ಪೂರ್ತಿದಾಯಕ ಮಾತುಗಳನ್ನಾಡಿ ಆತ್ಮಸ್ಥೈರ್ಯ ತುಂಬಿದ್ದಾರೆ.

ಬೆಂಗಳೂರು(ಜು.25): ಬದುಕಿನಲ್ಲಿನ ನಡೆದ ಹಲವು ಘಟನೆಗಳಿಂದ ಬೇಸತ್ತ ನಟಿ ಜಯಶ್ರಿ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ನಟಿ ಜಯಶ್ರಿ ನೆರವಿಗೆ ಚಿತ್ರರಂಗ ಗಣ್ಯರು, ಅಭಿಮಾನಿಗಳು ನಿಂತಿದ್ದಾರೆ. ಇದೀಗ ಕಿಚ್ಚ ಸುದೀಪ್, ಜಯಶ್ರಿಗೆ ಹೊಸ ಬದುಕಿಗೆ ದಾರಿ ತೋರಿಸಿದ್ದಾರೆ.   ಸುವರ್ಣನ್ಯೂಸ್ ಜೊತೆ ಮಾತನಾಡಿದ ನಟಿ ಜಯಶ್ರಿಗೆ, ನಟ ಕಿಚ್ಚ ಸುದೀಪ್ ಸ್ಪೂರ್ತಿದಾಯಕ ಮಾತುಗಳನ್ನಾಡಿ ಆತ್ಮಸ್ಥೈರ್ಯ ತುಂಬಿದ್ದಾರೆ.

'ಬದುಕಲು ಇಷ್ಟವಿಲ್ಲ ನಾನು ಸಾಯಬೇಕು' ಲೈವ್ ವಿಡಿಯೋ ಮಾಡಿ ಕಟ್ ಮಾಡಿದ ಜಯಶ್ರೀ!.

ಆಸ್ತಿ ವಿವಾದ ಸೇರಿದಂತೆ ಹಲವು ಘಟನೆಗಳಿಂದ ನೊಂದಿದ್ದ ಜಯಶ್ರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸುಳಿವು ನೀಡಿದ್ದರು. ಆದರೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದರು. 

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!