ಆತ್ಮಹತ್ಯೆಗೆ ಮುಂದಾದ ಜಯಶ್ರೀ ರಾಮಯ್ಯಗೆ ಕಿಚ್ಚ ಸುದೀಪ್ ಸ್ಫೂರ್ತಿಯ ಮಾತು

ಆತ್ಮಹತ್ಯೆಗೆ ಮುಂದಾದ ಜಯಶ್ರೀ ರಾಮಯ್ಯಗೆ ಕಿಚ್ಚ ಸುದೀಪ್ ಸ್ಫೂರ್ತಿಯ ಮಾತು

Published : Jul 25, 2020, 10:30 PM IST

ಬದುಕಿನಲ್ಲಿನ ನಡೆದ ಹಲವು ಘಟನೆಗಳಿಂದ ಬೇಸತ್ತ ನಟಿ ಜಯಶ್ರಿ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ನಟಿ ಜಯಶ್ರಿ ನೆರವಿಗೆ ಚಿತ್ರರಂಗ ಗಣ್ಯರು, ಅಭಿಮಾನಿಗಳು ನಿಂತಿದ್ದಾರೆ. ಇದೀಗ ಕಿಚ್ಚ ಸುದೀಪ್, ಜಯಶ್ರಿಗೆ ಹೊಸ ಬದುಕಿಗೆ ದಾರಿ ತೋರಿಸಿದ್ದಾರೆ.   ಸುವರ್ಣನ್ಯೂಸ್ ಜೊತೆ ಮಾತನಾಡಿದ ನಟಿ ಜಯಶ್ರಿಗೆ, ನಟ ಕಿಚ್ಚ ಸುದೀಪ್ ಸ್ಪೂರ್ತಿದಾಯಕ ಮಾತುಗಳನ್ನಾಡಿ ಆತ್ಮಸ್ಥೈರ್ಯ ತುಂಬಿದ್ದಾರೆ.

ಬೆಂಗಳೂರು(ಜು.25): ಬದುಕಿನಲ್ಲಿನ ನಡೆದ ಹಲವು ಘಟನೆಗಳಿಂದ ಬೇಸತ್ತ ನಟಿ ಜಯಶ್ರಿ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ನಟಿ ಜಯಶ್ರಿ ನೆರವಿಗೆ ಚಿತ್ರರಂಗ ಗಣ್ಯರು, ಅಭಿಮಾನಿಗಳು ನಿಂತಿದ್ದಾರೆ. ಇದೀಗ ಕಿಚ್ಚ ಸುದೀಪ್, ಜಯಶ್ರಿಗೆ ಹೊಸ ಬದುಕಿಗೆ ದಾರಿ ತೋರಿಸಿದ್ದಾರೆ.   ಸುವರ್ಣನ್ಯೂಸ್ ಜೊತೆ ಮಾತನಾಡಿದ ನಟಿ ಜಯಶ್ರಿಗೆ, ನಟ ಕಿಚ್ಚ ಸುದೀಪ್ ಸ್ಪೂರ್ತಿದಾಯಕ ಮಾತುಗಳನ್ನಾಡಿ ಆತ್ಮಸ್ಥೈರ್ಯ ತುಂಬಿದ್ದಾರೆ.

'ಬದುಕಲು ಇಷ್ಟವಿಲ್ಲ ನಾನು ಸಾಯಬೇಕು' ಲೈವ್ ವಿಡಿಯೋ ಮಾಡಿ ಕಟ್ ಮಾಡಿದ ಜಯಶ್ರೀ!.

ಆಸ್ತಿ ವಿವಾದ ಸೇರಿದಂತೆ ಹಲವು ಘಟನೆಗಳಿಂದ ನೊಂದಿದ್ದ ಜಯಶ್ರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸುಳಿವು ನೀಡಿದ್ದರು. ಆದರೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದರು. 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!