ಆತ್ಮಹತ್ಯೆಗೆ ಮುಂದಾದ ಜಯಶ್ರೀ ರಾಮಯ್ಯಗೆ ಕಿಚ್ಚ ಸುದೀಪ್ ಸ್ಫೂರ್ತಿಯ ಮಾತು

ಆತ್ಮಹತ್ಯೆಗೆ ಮುಂದಾದ ಜಯಶ್ರೀ ರಾಮಯ್ಯಗೆ ಕಿಚ್ಚ ಸುದೀಪ್ ಸ್ಫೂರ್ತಿಯ ಮಾತು

Published : Jul 25, 2020, 10:30 PM IST

ಬದುಕಿನಲ್ಲಿನ ನಡೆದ ಹಲವು ಘಟನೆಗಳಿಂದ ಬೇಸತ್ತ ನಟಿ ಜಯಶ್ರಿ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ನಟಿ ಜಯಶ್ರಿ ನೆರವಿಗೆ ಚಿತ್ರರಂಗ ಗಣ್ಯರು, ಅಭಿಮಾನಿಗಳು ನಿಂತಿದ್ದಾರೆ. ಇದೀಗ ಕಿಚ್ಚ ಸುದೀಪ್, ಜಯಶ್ರಿಗೆ ಹೊಸ ಬದುಕಿಗೆ ದಾರಿ ತೋರಿಸಿದ್ದಾರೆ.   ಸುವರ್ಣನ್ಯೂಸ್ ಜೊತೆ ಮಾತನಾಡಿದ ನಟಿ ಜಯಶ್ರಿಗೆ, ನಟ ಕಿಚ್ಚ ಸುದೀಪ್ ಸ್ಪೂರ್ತಿದಾಯಕ ಮಾತುಗಳನ್ನಾಡಿ ಆತ್ಮಸ್ಥೈರ್ಯ ತುಂಬಿದ್ದಾರೆ.

ಬೆಂಗಳೂರು(ಜು.25): ಬದುಕಿನಲ್ಲಿನ ನಡೆದ ಹಲವು ಘಟನೆಗಳಿಂದ ಬೇಸತ್ತ ನಟಿ ಜಯಶ್ರಿ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ನಟಿ ಜಯಶ್ರಿ ನೆರವಿಗೆ ಚಿತ್ರರಂಗ ಗಣ್ಯರು, ಅಭಿಮಾನಿಗಳು ನಿಂತಿದ್ದಾರೆ. ಇದೀಗ ಕಿಚ್ಚ ಸುದೀಪ್, ಜಯಶ್ರಿಗೆ ಹೊಸ ಬದುಕಿಗೆ ದಾರಿ ತೋರಿಸಿದ್ದಾರೆ.   ಸುವರ್ಣನ್ಯೂಸ್ ಜೊತೆ ಮಾತನಾಡಿದ ನಟಿ ಜಯಶ್ರಿಗೆ, ನಟ ಕಿಚ್ಚ ಸುದೀಪ್ ಸ್ಪೂರ್ತಿದಾಯಕ ಮಾತುಗಳನ್ನಾಡಿ ಆತ್ಮಸ್ಥೈರ್ಯ ತುಂಬಿದ್ದಾರೆ.

'ಬದುಕಲು ಇಷ್ಟವಿಲ್ಲ ನಾನು ಸಾಯಬೇಕು' ಲೈವ್ ವಿಡಿಯೋ ಮಾಡಿ ಕಟ್ ಮಾಡಿದ ಜಯಶ್ರೀ!.

ಆಸ್ತಿ ವಿವಾದ ಸೇರಿದಂತೆ ಹಲವು ಘಟನೆಗಳಿಂದ ನೊಂದಿದ್ದ ಜಯಶ್ರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸುಳಿವು ನೀಡಿದ್ದರು. ಆದರೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದರು. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್