ರೈತರ ಪರ ಧ್ವನಿ ಎತ್ತಿದ 'ಕ್ಷೇತ್ರಪತಿ': ಖಡಕ್ ಡೈಲಾಗ್ ಹೊಡೆದು ಅಬ್ಬರಿಸಿದ ಗುಲ್ಟು ಹೀರೋ !

ರೈತರ ಪರ ಧ್ವನಿ ಎತ್ತಿದ 'ಕ್ಷೇತ್ರಪತಿ': ಖಡಕ್ ಡೈಲಾಗ್ ಹೊಡೆದು ಅಬ್ಬರಿಸಿದ ಗುಲ್ಟು ಹೀರೋ !

Published : Aug 12, 2023, 09:24 AM IST

120 ಚಿತ್ರಮಂದಿರಗಳಲ್ಲಿ 'ಕ್ಷೇತ್ರಪತಿ' ದರ್ಬಾರ್!
ಶ್ರೀಕಾಂತ್ ಕಟಗಿ ಆಕ್ಷನ್ ಕಟ್ ಹೇಳಿರೋ ಸಿನಿಮಾ !
ಇಂಟ್ರೆಸ್ಟಿಂಗ್ ಆಗಿದೆ ಕ್ಷೇತ್ರಪತಿ ಸ್ಟೋರಿ ಲೈನ್ !

ಉದ್ದೇಶ ಚೆನ್ನಾಗಿದ್ರೆ ಯಾವುದೇ ಕೆಲಸ ಮಾಡಿದ್ರು ಅಲ್ಲಿ ಸಕ್ಸಸ್ ಪಕ್ಕಾ ನಮ್ಮದಾಗುತ್ತೆ. ಅಂತಹ ನಂಬಿಕೆಯಲ್ಲೇ ಸ್ಯಾಂಡಲ್‌ವುಡ್‌ನಲ್ಲಿ ಕೆಲಸ ಮಾಡುತ್ತಾ ಬಂದ ಹುಡುಗ ಗುಲ್ಟು ಸಿನಿಮಾ ಖ್ಯಾತಿಯ ಹೀರೋ ನವೀನ್ ಶಂಕರ್(Naveen Shankar). ಇದೀಗ ತನ್ನ ಕ್ಷೇತ್ರಪತಿ ಸಿನಿಮಾ(Kshetrapathi movie) ಮೂಲಕ ರೈತ ಸಮುದಾಯವನ್ನ ಮತ್ತಷ್ಟು ಗಟ್ಟಿಗೊಳಿಸೋ ಅದ್ಭುತ ಕೆಲಸಕ್ಕೆ ಸಜ್ಜಾಗಿದ್ದಾರೆ ನವೀನ್ ಶಂಕರ್. ಇದೀಗ ರೈತರ ಕತೆಯ ಕ್ಷೇತ್ರಪತಿ ಸಿನಿಮಾದ ಟ್ರೈಲರ್(Trailer) ರಿಲೀಸ್ ಆಗಿದೆ. ನವೀನ್ ಶಂಕರ್ ಖಡಕ್ ಡೈಲಾಗ್ ಹೊಡೆದು ರೈತರನ್ನ ಎಚ್ಚರಿಸಿದ್ದಾರೆ. ಕ್ಷೇತ್ರಪತಿ ಸಿನಿಮಾದ ಟ್ರೈಲರ್ ಸಿನಿ ಪ್ರೇಕ್ಷಕರನ್ನ ಚಿತ್ರಮಂದಿರಕ್ಕೆ ಕರೆ ತರುವಲ್ಲಿ ಸಕ್ಸಸ್ ಆಗುತ್ತಿದೆ. ಯಾಕಂದ್ರೆ ಈ ಟ್ರೈಲರ್ ನೋಡಿದ ಪ್ರತಿಯೊಬ್ಬರ ಮನ ಗೆಲ್ಲುತ್ತಿದೆ. ನವೀನ್ ಶಂಕರ್‌ಗೆ ಜೋಡಿಯಾಗಿ ಕೆಜಿಎಫ್‌ನ ರಾಕಿ ತಾಯಿ ಅರ್ಚನಾ ಜೋಯಿಸ್ ನಟಿಸಿದ್ದಾರೆ. ಆಗಸ್ಟ್ 18ಕ್ಕೆ 120 ಚಿತ್ರಮಂದಿರಗಳಲ್ಲಿ 'ಕ್ಷೇತ್ರಪತಿ' ದರ್ಬಾರ್ ಶುರುವಾಗಲಿದೆ. ಉತ್ತರ ಕರ್ನಾಟಕ ಜವಾರಿ ಭಾಷೆಯಲ್ಲಿ ಸಿದ್ಧವಾಗಿರೋ ಈ ಚಿತ್ರಕ್ಕೆ ಶ್ರೀಕಾಂತ್ ಕಟಗಿ ಆಕ್ಷನ್ ಕಟ್ ಹೇಳಿದ್ದಾರೆ. ರವಿ ಬಸ್ರೂರು ಸಿನಿಮಾಗೆ ಮ್ಯೂಸಿಕ್ ಮಾಡಿದ್ದು ಕ್ಷೇತ್ರಪತಿ ಮತ್ತೊಂದು ಹೈಲೆಟ್.

ಇದನ್ನೂ ವೀಕ್ಷಿಸಿ:  'ಅಭಿನಯ ಚಕ್ರವರ್ತಿ' ಹುಟ್ಟುಹಬ್ಬಕ್ಕೆ ಫ್ಯಾನ್ಸ್ ರೆಡಿ:'ಹೆಬ್ಬುಲಿ' ಬರ್ತ್‌ಡೇಗೆ ಕಾದಿಗೆ ಸರ್ಪ್ರೈಸ್..!

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?