ಕೋಡಿ ಬಿತ್ತು ಯಶ್‌ ಅಭಿವೃದ್ಧಿ ಪಡಿಸಿದ್ದ ತಲ್ಲೂರು ಕೆರೆ: ರೈತರ ಮುಖದಲ್ಲಿ ಮಂದಹಾಸ

ಕೋಡಿ ಬಿತ್ತು ಯಶ್‌ ಅಭಿವೃದ್ಧಿ ಪಡಿಸಿದ್ದ ತಲ್ಲೂರು ಕೆರೆ: ರೈತರ ಮುಖದಲ್ಲಿ ಮಂದಹಾಸ

Published : Oct 04, 2022, 12:24 AM IST

ಕೆಜಿಎಫ್ ಕಿಂಗ್ ರಾಕಿಂಗ್ ಸ್ಟಾರ್ ಯಶ್‌ರದ್ದು ಸೂಪರ್ ಹ್ಯಾಂಡ್. ತನ್ನ ಯಶೋ ಮಾರ್ಗದ ಮೂಲಕ ಕೊಪ್ಪಳದ ತಲ್ಲೂರಿನಲ್ಲಿ ಕೆರೆ ನಿರ್ಮಾಣ ಮಾಡಿದ್ರು. ಕೆರೆಯ ಹೂಳೆತ್ತಿಸಿ ಆ ಕೆರೆಯ ಜೀರ್ಣೋದ್ಧಾರ ಮಾಡಿದ್ರು. ಆ ಕೆರೆಯಿಂದ ತಲ್ಲೂರಿನ ಅಕ್ಕಪಕ್ಕದ ಹತ್ತಾರು ಹಳ್ಳಿಗಳಿಗೆ ನೀರು ಸಿಗುತ್ತಿದೆ.

ಕೆಜಿಎಫ್ ಕಿಂಗ್ ರಾಕಿಂಗ್ ಸ್ಟಾರ್ ಯಶ್‌ರದ್ದು ಸೂಪರ್ ಹ್ಯಾಂಡ್. ತನ್ನ ಯಶೋ ಮಾರ್ಗದ ಮೂಲಕ ಕೊಪ್ಪಳದ ತಲ್ಲೂರಿನಲ್ಲಿ ಕೆರೆ ನಿರ್ಮಾಣ ಮಾಡಿದ್ರು. ಕೆರೆಯ ಹೂಳೆತ್ತಿಸಿ ಆ ಕೆರೆಯ ಜೀರ್ಣೋದ್ಧಾರ ಮಾಡಿದ್ರು. ಆ ಕೆರೆಯಿಂದ ತಲ್ಲೂರಿನ ಅಕ್ಕಪಕ್ಕದ ಹತ್ತಾರು ಹಳ್ಳಿಗಳಿಗೆ ನೀರು ಸಿಗುತ್ತಿದೆ. ಇದೀಗ ಆ ಕೆರೆ ಮತ್ತೆ ಕೋಡಿ ಬಿದ್ದಿದೆ. ಈ ಹಿಂದೆ 2008ರಲ್ಲಿ ಈ ಕೆರೆ ಕೋಡಿ ಬಿದ್ದಿತ್ತು. ಆದರೆ ಅನಂತರ ಕೆರೆ ಹೂಳು ತುಂಬಿಕೊಂಡು ನೀರು ನಿಲ್ಲುತ್ತಿರಲಿಲ್ಲ. ಕೊನೆಗೆ 2017ರಲ್ಲಿ ರಾಕಿಂಗ್ ಸ್ಟಾರ್ ಯಶ್ ಈ ಕೆರೆಯನ್ನ ಅಭಿವೃದ್ಧಿ ಪಡಿಸಿದ್ರು. ಕಳೆದ ಭಾರಿಯ ಮಳೆಗೆ ಈ ಕೆರೆ ತುಂಬಿದ್ರಿಂದ ಯಶ್ ದಂಪತಿ ಭಾಗೀನ ಅರ್ಪಿಸಿದ್ರು. ಈಗ 14 ವರ್ಷದ ನಂತರ ಈ ಕೆರೆ ಮತ್ತೆ ಕೋಡಿ ಬಿದ್ದಿದೆ. ಈ ಕೆರೆಯ ಫೋಟೋಗಳನ್ನ ನಟ ಯಶ್ ತಮ್ಮ ಯಶೋಮಾರ್ಗ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more