ಕೋಡಿ ಬಿತ್ತು ಯಶ್‌ ಅಭಿವೃದ್ಧಿ ಪಡಿಸಿದ್ದ ತಲ್ಲೂರು ಕೆರೆ: ರೈತರ ಮುಖದಲ್ಲಿ ಮಂದಹಾಸ

ಕೋಡಿ ಬಿತ್ತು ಯಶ್‌ ಅಭಿವೃದ್ಧಿ ಪಡಿಸಿದ್ದ ತಲ್ಲೂರು ಕೆರೆ: ರೈತರ ಮುಖದಲ್ಲಿ ಮಂದಹಾಸ

Published : Oct 04, 2022, 12:24 AM IST

ಕೆಜಿಎಫ್ ಕಿಂಗ್ ರಾಕಿಂಗ್ ಸ್ಟಾರ್ ಯಶ್‌ರದ್ದು ಸೂಪರ್ ಹ್ಯಾಂಡ್. ತನ್ನ ಯಶೋ ಮಾರ್ಗದ ಮೂಲಕ ಕೊಪ್ಪಳದ ತಲ್ಲೂರಿನಲ್ಲಿ ಕೆರೆ ನಿರ್ಮಾಣ ಮಾಡಿದ್ರು. ಕೆರೆಯ ಹೂಳೆತ್ತಿಸಿ ಆ ಕೆರೆಯ ಜೀರ್ಣೋದ್ಧಾರ ಮಾಡಿದ್ರು. ಆ ಕೆರೆಯಿಂದ ತಲ್ಲೂರಿನ ಅಕ್ಕಪಕ್ಕದ ಹತ್ತಾರು ಹಳ್ಳಿಗಳಿಗೆ ನೀರು ಸಿಗುತ್ತಿದೆ.

ಕೆಜಿಎಫ್ ಕಿಂಗ್ ರಾಕಿಂಗ್ ಸ್ಟಾರ್ ಯಶ್‌ರದ್ದು ಸೂಪರ್ ಹ್ಯಾಂಡ್. ತನ್ನ ಯಶೋ ಮಾರ್ಗದ ಮೂಲಕ ಕೊಪ್ಪಳದ ತಲ್ಲೂರಿನಲ್ಲಿ ಕೆರೆ ನಿರ್ಮಾಣ ಮಾಡಿದ್ರು. ಕೆರೆಯ ಹೂಳೆತ್ತಿಸಿ ಆ ಕೆರೆಯ ಜೀರ್ಣೋದ್ಧಾರ ಮಾಡಿದ್ರು. ಆ ಕೆರೆಯಿಂದ ತಲ್ಲೂರಿನ ಅಕ್ಕಪಕ್ಕದ ಹತ್ತಾರು ಹಳ್ಳಿಗಳಿಗೆ ನೀರು ಸಿಗುತ್ತಿದೆ. ಇದೀಗ ಆ ಕೆರೆ ಮತ್ತೆ ಕೋಡಿ ಬಿದ್ದಿದೆ. ಈ ಹಿಂದೆ 2008ರಲ್ಲಿ ಈ ಕೆರೆ ಕೋಡಿ ಬಿದ್ದಿತ್ತು. ಆದರೆ ಅನಂತರ ಕೆರೆ ಹೂಳು ತುಂಬಿಕೊಂಡು ನೀರು ನಿಲ್ಲುತ್ತಿರಲಿಲ್ಲ. ಕೊನೆಗೆ 2017ರಲ್ಲಿ ರಾಕಿಂಗ್ ಸ್ಟಾರ್ ಯಶ್ ಈ ಕೆರೆಯನ್ನ ಅಭಿವೃದ್ಧಿ ಪಡಿಸಿದ್ರು. ಕಳೆದ ಭಾರಿಯ ಮಳೆಗೆ ಈ ಕೆರೆ ತುಂಬಿದ್ರಿಂದ ಯಶ್ ದಂಪತಿ ಭಾಗೀನ ಅರ್ಪಿಸಿದ್ರು. ಈಗ 14 ವರ್ಷದ ನಂತರ ಈ ಕೆರೆ ಮತ್ತೆ ಕೋಡಿ ಬಿದ್ದಿದೆ. ಈ ಕೆರೆಯ ಫೋಟೋಗಳನ್ನ ನಟ ಯಶ್ ತಮ್ಮ ಯಶೋಮಾರ್ಗ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more