ಕೋಡಿ ಬಿತ್ತು ಯಶ್‌ ಅಭಿವೃದ್ಧಿ ಪಡಿಸಿದ್ದ ತಲ್ಲೂರು ಕೆರೆ: ರೈತರ ಮುಖದಲ್ಲಿ ಮಂದಹಾಸ

ಕೋಡಿ ಬಿತ್ತು ಯಶ್‌ ಅಭಿವೃದ್ಧಿ ಪಡಿಸಿದ್ದ ತಲ್ಲೂರು ಕೆರೆ: ರೈತರ ಮುಖದಲ್ಲಿ ಮಂದಹಾಸ

Published : Oct 04, 2022, 12:24 AM IST

ಕೆಜಿಎಫ್ ಕಿಂಗ್ ರಾಕಿಂಗ್ ಸ್ಟಾರ್ ಯಶ್‌ರದ್ದು ಸೂಪರ್ ಹ್ಯಾಂಡ್. ತನ್ನ ಯಶೋ ಮಾರ್ಗದ ಮೂಲಕ ಕೊಪ್ಪಳದ ತಲ್ಲೂರಿನಲ್ಲಿ ಕೆರೆ ನಿರ್ಮಾಣ ಮಾಡಿದ್ರು. ಕೆರೆಯ ಹೂಳೆತ್ತಿಸಿ ಆ ಕೆರೆಯ ಜೀರ್ಣೋದ್ಧಾರ ಮಾಡಿದ್ರು. ಆ ಕೆರೆಯಿಂದ ತಲ್ಲೂರಿನ ಅಕ್ಕಪಕ್ಕದ ಹತ್ತಾರು ಹಳ್ಳಿಗಳಿಗೆ ನೀರು ಸಿಗುತ್ತಿದೆ.

ಕೆಜಿಎಫ್ ಕಿಂಗ್ ರಾಕಿಂಗ್ ಸ್ಟಾರ್ ಯಶ್‌ರದ್ದು ಸೂಪರ್ ಹ್ಯಾಂಡ್. ತನ್ನ ಯಶೋ ಮಾರ್ಗದ ಮೂಲಕ ಕೊಪ್ಪಳದ ತಲ್ಲೂರಿನಲ್ಲಿ ಕೆರೆ ನಿರ್ಮಾಣ ಮಾಡಿದ್ರು. ಕೆರೆಯ ಹೂಳೆತ್ತಿಸಿ ಆ ಕೆರೆಯ ಜೀರ್ಣೋದ್ಧಾರ ಮಾಡಿದ್ರು. ಆ ಕೆರೆಯಿಂದ ತಲ್ಲೂರಿನ ಅಕ್ಕಪಕ್ಕದ ಹತ್ತಾರು ಹಳ್ಳಿಗಳಿಗೆ ನೀರು ಸಿಗುತ್ತಿದೆ. ಇದೀಗ ಆ ಕೆರೆ ಮತ್ತೆ ಕೋಡಿ ಬಿದ್ದಿದೆ. ಈ ಹಿಂದೆ 2008ರಲ್ಲಿ ಈ ಕೆರೆ ಕೋಡಿ ಬಿದ್ದಿತ್ತು. ಆದರೆ ಅನಂತರ ಕೆರೆ ಹೂಳು ತುಂಬಿಕೊಂಡು ನೀರು ನಿಲ್ಲುತ್ತಿರಲಿಲ್ಲ. ಕೊನೆಗೆ 2017ರಲ್ಲಿ ರಾಕಿಂಗ್ ಸ್ಟಾರ್ ಯಶ್ ಈ ಕೆರೆಯನ್ನ ಅಭಿವೃದ್ಧಿ ಪಡಿಸಿದ್ರು. ಕಳೆದ ಭಾರಿಯ ಮಳೆಗೆ ಈ ಕೆರೆ ತುಂಬಿದ್ರಿಂದ ಯಶ್ ದಂಪತಿ ಭಾಗೀನ ಅರ್ಪಿಸಿದ್ರು. ಈಗ 14 ವರ್ಷದ ನಂತರ ಈ ಕೆರೆ ಮತ್ತೆ ಕೋಡಿ ಬಿದ್ದಿದೆ. ಈ ಕೆರೆಯ ಫೋಟೋಗಳನ್ನ ನಟ ಯಶ್ ತಮ್ಮ ಯಶೋಮಾರ್ಗ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more