ಕೋಡಿ ಬಿತ್ತು ಯಶ್‌ ಅಭಿವೃದ್ಧಿ ಪಡಿಸಿದ್ದ ತಲ್ಲೂರು ಕೆರೆ: ರೈತರ ಮುಖದಲ್ಲಿ ಮಂದಹಾಸ

ಕೋಡಿ ಬಿತ್ತು ಯಶ್‌ ಅಭಿವೃದ್ಧಿ ಪಡಿಸಿದ್ದ ತಲ್ಲೂರು ಕೆರೆ: ರೈತರ ಮುಖದಲ್ಲಿ ಮಂದಹಾಸ

Published : Oct 04, 2022, 12:24 AM IST

ಕೆಜಿಎಫ್ ಕಿಂಗ್ ರಾಕಿಂಗ್ ಸ್ಟಾರ್ ಯಶ್‌ರದ್ದು ಸೂಪರ್ ಹ್ಯಾಂಡ್. ತನ್ನ ಯಶೋ ಮಾರ್ಗದ ಮೂಲಕ ಕೊಪ್ಪಳದ ತಲ್ಲೂರಿನಲ್ಲಿ ಕೆರೆ ನಿರ್ಮಾಣ ಮಾಡಿದ್ರು. ಕೆರೆಯ ಹೂಳೆತ್ತಿಸಿ ಆ ಕೆರೆಯ ಜೀರ್ಣೋದ್ಧಾರ ಮಾಡಿದ್ರು. ಆ ಕೆರೆಯಿಂದ ತಲ್ಲೂರಿನ ಅಕ್ಕಪಕ್ಕದ ಹತ್ತಾರು ಹಳ್ಳಿಗಳಿಗೆ ನೀರು ಸಿಗುತ್ತಿದೆ.

ಕೆಜಿಎಫ್ ಕಿಂಗ್ ರಾಕಿಂಗ್ ಸ್ಟಾರ್ ಯಶ್‌ರದ್ದು ಸೂಪರ್ ಹ್ಯಾಂಡ್. ತನ್ನ ಯಶೋ ಮಾರ್ಗದ ಮೂಲಕ ಕೊಪ್ಪಳದ ತಲ್ಲೂರಿನಲ್ಲಿ ಕೆರೆ ನಿರ್ಮಾಣ ಮಾಡಿದ್ರು. ಕೆರೆಯ ಹೂಳೆತ್ತಿಸಿ ಆ ಕೆರೆಯ ಜೀರ್ಣೋದ್ಧಾರ ಮಾಡಿದ್ರು. ಆ ಕೆರೆಯಿಂದ ತಲ್ಲೂರಿನ ಅಕ್ಕಪಕ್ಕದ ಹತ್ತಾರು ಹಳ್ಳಿಗಳಿಗೆ ನೀರು ಸಿಗುತ್ತಿದೆ. ಇದೀಗ ಆ ಕೆರೆ ಮತ್ತೆ ಕೋಡಿ ಬಿದ್ದಿದೆ. ಈ ಹಿಂದೆ 2008ರಲ್ಲಿ ಈ ಕೆರೆ ಕೋಡಿ ಬಿದ್ದಿತ್ತು. ಆದರೆ ಅನಂತರ ಕೆರೆ ಹೂಳು ತುಂಬಿಕೊಂಡು ನೀರು ನಿಲ್ಲುತ್ತಿರಲಿಲ್ಲ. ಕೊನೆಗೆ 2017ರಲ್ಲಿ ರಾಕಿಂಗ್ ಸ್ಟಾರ್ ಯಶ್ ಈ ಕೆರೆಯನ್ನ ಅಭಿವೃದ್ಧಿ ಪಡಿಸಿದ್ರು. ಕಳೆದ ಭಾರಿಯ ಮಳೆಗೆ ಈ ಕೆರೆ ತುಂಬಿದ್ರಿಂದ ಯಶ್ ದಂಪತಿ ಭಾಗೀನ ಅರ್ಪಿಸಿದ್ರು. ಈಗ 14 ವರ್ಷದ ನಂತರ ಈ ಕೆರೆ ಮತ್ತೆ ಕೋಡಿ ಬಿದ್ದಿದೆ. ಈ ಕೆರೆಯ ಫೋಟೋಗಳನ್ನ ನಟ ಯಶ್ ತಮ್ಮ ಯಶೋಮಾರ್ಗ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
Read more