ಕೋಡಿ ಬಿತ್ತು ಯಶ್‌ ಅಭಿವೃದ್ಧಿ ಪಡಿಸಿದ್ದ ತಲ್ಲೂರು ಕೆರೆ: ರೈತರ ಮುಖದಲ್ಲಿ ಮಂದಹಾಸ

ಕೋಡಿ ಬಿತ್ತು ಯಶ್‌ ಅಭಿವೃದ್ಧಿ ಪಡಿಸಿದ್ದ ತಲ್ಲೂರು ಕೆರೆ: ರೈತರ ಮುಖದಲ್ಲಿ ಮಂದಹಾಸ

Published : Oct 04, 2022, 12:24 AM IST

ಕೆಜಿಎಫ್ ಕಿಂಗ್ ರಾಕಿಂಗ್ ಸ್ಟಾರ್ ಯಶ್‌ರದ್ದು ಸೂಪರ್ ಹ್ಯಾಂಡ್. ತನ್ನ ಯಶೋ ಮಾರ್ಗದ ಮೂಲಕ ಕೊಪ್ಪಳದ ತಲ್ಲೂರಿನಲ್ಲಿ ಕೆರೆ ನಿರ್ಮಾಣ ಮಾಡಿದ್ರು. ಕೆರೆಯ ಹೂಳೆತ್ತಿಸಿ ಆ ಕೆರೆಯ ಜೀರ್ಣೋದ್ಧಾರ ಮಾಡಿದ್ರು. ಆ ಕೆರೆಯಿಂದ ತಲ್ಲೂರಿನ ಅಕ್ಕಪಕ್ಕದ ಹತ್ತಾರು ಹಳ್ಳಿಗಳಿಗೆ ನೀರು ಸಿಗುತ್ತಿದೆ.

ಕೆಜಿಎಫ್ ಕಿಂಗ್ ರಾಕಿಂಗ್ ಸ್ಟಾರ್ ಯಶ್‌ರದ್ದು ಸೂಪರ್ ಹ್ಯಾಂಡ್. ತನ್ನ ಯಶೋ ಮಾರ್ಗದ ಮೂಲಕ ಕೊಪ್ಪಳದ ತಲ್ಲೂರಿನಲ್ಲಿ ಕೆರೆ ನಿರ್ಮಾಣ ಮಾಡಿದ್ರು. ಕೆರೆಯ ಹೂಳೆತ್ತಿಸಿ ಆ ಕೆರೆಯ ಜೀರ್ಣೋದ್ಧಾರ ಮಾಡಿದ್ರು. ಆ ಕೆರೆಯಿಂದ ತಲ್ಲೂರಿನ ಅಕ್ಕಪಕ್ಕದ ಹತ್ತಾರು ಹಳ್ಳಿಗಳಿಗೆ ನೀರು ಸಿಗುತ್ತಿದೆ. ಇದೀಗ ಆ ಕೆರೆ ಮತ್ತೆ ಕೋಡಿ ಬಿದ್ದಿದೆ. ಈ ಹಿಂದೆ 2008ರಲ್ಲಿ ಈ ಕೆರೆ ಕೋಡಿ ಬಿದ್ದಿತ್ತು. ಆದರೆ ಅನಂತರ ಕೆರೆ ಹೂಳು ತುಂಬಿಕೊಂಡು ನೀರು ನಿಲ್ಲುತ್ತಿರಲಿಲ್ಲ. ಕೊನೆಗೆ 2017ರಲ್ಲಿ ರಾಕಿಂಗ್ ಸ್ಟಾರ್ ಯಶ್ ಈ ಕೆರೆಯನ್ನ ಅಭಿವೃದ್ಧಿ ಪಡಿಸಿದ್ರು. ಕಳೆದ ಭಾರಿಯ ಮಳೆಗೆ ಈ ಕೆರೆ ತುಂಬಿದ್ರಿಂದ ಯಶ್ ದಂಪತಿ ಭಾಗೀನ ಅರ್ಪಿಸಿದ್ರು. ಈಗ 14 ವರ್ಷದ ನಂತರ ಈ ಕೆರೆ ಮತ್ತೆ ಕೋಡಿ ಬಿದ್ದಿದೆ. ಈ ಕೆರೆಯ ಫೋಟೋಗಳನ್ನ ನಟ ಯಶ್ ತಮ್ಮ ಯಶೋಮಾರ್ಗ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more