ಪ್ರೇಮಮಯಿ ಲೀಲಾವತಿ 11ನೇ ದಿನದ ವೈಕುಂಠ ಸಮಾರಾಧನೆ ಮಾಡಿದ ಮಗ..!

ಪ್ರೇಮಮಯಿ ಲೀಲಾವತಿ 11ನೇ ದಿನದ ವೈಕುಂಠ ಸಮಾರಾಧನೆ ಮಾಡಿದ ಮಗ..!

Published : Dec 19, 2023, 09:46 AM IST

ಸ್ಯಾಂಡಲ್‌ವುಡ್‌ನ ಹಿರಿಯ ಜೀವ ನಟಿ ಲೀಲಾವತಿ ಅಗಲಿ ಇಂದಿಗೆ 11 ದಿನವಾಗಿದೆ. ಲೀಲಾವತಿಯವರ 11ನೇ ದಿನದ ವೈಕುಂಠ ಸಮಾರಾಧನೆಯನ್ನು ಸೋಲದೇವನಹಳ್ಳಿಯಲ್ಲಿ ನೆರವೇರಿಸಲಾಯ್ತು. 

ಪುಣ್ಯ ತಿಥಿಗೆ ಲೀಲಾವತಿಗೆ(Leelavati) ಇಷ್ಟವಾಗುವ ವಿಶೇಷ ತಿನಿಸುಗಳನ್ನು ನೈವೇದ್ಯದ ರೂಪದಲ್ಲಿ ಇಡಲಾಗಿತ್ತು. ವೈಕುಂಠ ಸಮಾರಾಧನೆಗೆ ಸೋಲದೇವನಹಳ್ಳಿಯ(Soladevanahalli) ಜನರು ಸೇರಿ ಸಿನಿಮಾರಂಗದ ಗಣ್ಯರು ಆಗಮಿಸಿ, ಬರುವವರಿಗೆಲ್ಲ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಪೂಜಾ ಕೆಲಸಗಳಲ್ಲಿ ಪುತ್ರ ವಿನೋದ್‌ ರಾಜ್‌(Vinod raj), ಸೊಸೆ ಅನು, ಮೊಮ್ಮಗ ಯುವರಾಜ ಲೀಲಮ್ಮನ ತಿಥಿ ಕಾರ್ಯದಲ್ಲಿ ಭಾಗವಹಿಸಿದ್ರು. ಚಿತ್ರರಂಗ ಕಂಡ ಹಿರಿ ಜೀವ ಲೀಲಾವತಿಯವ್ರು, ಸುದೀರ್ಘ 5 ದಶಕಗಳ ಕಾಲ ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಈ ಹಿರಿ ಜೀವ ಇನ್ನು ನೆನಪು ಮಾತ್ರ.

ಇದನ್ನೂ ವೀಕ್ಷಿಸಿ:  ಡಂಕಿ v/s ಸಲಾರ್..ಯಾರು ಗೆಲ್ತಾರೆ..? ಯಾರು ಸೋಲ್ತಾರೆ..?

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more