ಪ್ರೇಮಮಯಿ ಲೀಲಾವತಿ 11ನೇ ದಿನದ ವೈಕುಂಠ ಸಮಾರಾಧನೆ ಮಾಡಿದ ಮಗ..!

ಪ್ರೇಮಮಯಿ ಲೀಲಾವತಿ 11ನೇ ದಿನದ ವೈಕುಂಠ ಸಮಾರಾಧನೆ ಮಾಡಿದ ಮಗ..!

Published : Dec 19, 2023, 09:46 AM IST

ಸ್ಯಾಂಡಲ್‌ವುಡ್‌ನ ಹಿರಿಯ ಜೀವ ನಟಿ ಲೀಲಾವತಿ ಅಗಲಿ ಇಂದಿಗೆ 11 ದಿನವಾಗಿದೆ. ಲೀಲಾವತಿಯವರ 11ನೇ ದಿನದ ವೈಕುಂಠ ಸಮಾರಾಧನೆಯನ್ನು ಸೋಲದೇವನಹಳ್ಳಿಯಲ್ಲಿ ನೆರವೇರಿಸಲಾಯ್ತು. 

ಪುಣ್ಯ ತಿಥಿಗೆ ಲೀಲಾವತಿಗೆ(Leelavati) ಇಷ್ಟವಾಗುವ ವಿಶೇಷ ತಿನಿಸುಗಳನ್ನು ನೈವೇದ್ಯದ ರೂಪದಲ್ಲಿ ಇಡಲಾಗಿತ್ತು. ವೈಕುಂಠ ಸಮಾರಾಧನೆಗೆ ಸೋಲದೇವನಹಳ್ಳಿಯ(Soladevanahalli) ಜನರು ಸೇರಿ ಸಿನಿಮಾರಂಗದ ಗಣ್ಯರು ಆಗಮಿಸಿ, ಬರುವವರಿಗೆಲ್ಲ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಪೂಜಾ ಕೆಲಸಗಳಲ್ಲಿ ಪುತ್ರ ವಿನೋದ್‌ ರಾಜ್‌(Vinod raj), ಸೊಸೆ ಅನು, ಮೊಮ್ಮಗ ಯುವರಾಜ ಲೀಲಮ್ಮನ ತಿಥಿ ಕಾರ್ಯದಲ್ಲಿ ಭಾಗವಹಿಸಿದ್ರು. ಚಿತ್ರರಂಗ ಕಂಡ ಹಿರಿ ಜೀವ ಲೀಲಾವತಿಯವ್ರು, ಸುದೀರ್ಘ 5 ದಶಕಗಳ ಕಾಲ ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಈ ಹಿರಿ ಜೀವ ಇನ್ನು ನೆನಪು ಮಾತ್ರ.

ಇದನ್ನೂ ವೀಕ್ಷಿಸಿ:  ಡಂಕಿ v/s ಸಲಾರ್..ಯಾರು ಗೆಲ್ತಾರೆ..? ಯಾರು ಸೋಲ್ತಾರೆ..?

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more