Kantara; ಈ ರೀತಿ ಸಕ್ಸಸ್ ಸಿಗುತ್ತೆ ಎಂದು ದೇವರಾಣೆ ಯೋಚಿಸಿರಲಿಲ್ಲ- ಮಾನಸಿ ಸುಧೀರ್

Kantara; ಈ ರೀತಿ ಸಕ್ಸಸ್ ಸಿಗುತ್ತೆ ಎಂದು ದೇವರಾಣೆ ಯೋಚಿಸಿರಲಿಲ್ಲ- ಮಾನಸಿ ಸುಧೀರ್

Published : Oct 30, 2022, 06:05 PM IST

ಕಾಂತರಾ ಚಿತ್ರದಲ್ಲಿ ಪ್ರೇಕ್ಷಕರು ಮೆಚ್ಚಿಕೊಂಡಿರುವ ಪಾತ್ರಗಳಲ್ಲಿ ನಾಯಕ ನಟ ಶಿವನ ತಾಯಿ ಕಮಲ ಪಾತ್ರ ಕೂಡ ಒಂದು. ಈ ಪಾತ್ರದಲ್ಲಿ ನಟಿಸಿರುವ ಮಾನಸಿ ಸುಧೀರ್ ಪಾತ್ರದ ಬಗ್ಗೆ ಮತ್ತು ಸಕ್ಸಸ್ ಬಗ್ಗೆ ಮಾತನಾಡಿದ್ದಾರೆ.

ಕಾಂತರಾ ಚಿತ್ರದಲ್ಲಿ ಪ್ರೇಕ್ಷಕರು ಅತಿಯಾಗಿ ಮೆಚ್ಚಿಕೊಂಡಿರುವ ಪಾತ್ರಗಳಲ್ಲಿ ನಾಯಕ ನಟ ಶಿವನ ತಾಯಿ ಕಮಲ ಪಾತ್ರ ಕೂಡ ಒಂದು. ಈ ಪಾತ್ರದಲ್ಲಿ ನಟಿಸಿರುವ ಮಾನಸಿ ಸುಧೀರ್ ಈಗಾಗಲೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.  ಸುನಿಲ್ ಕುಮಾರ್ ದೇಸಾಯಿ ಅವರ ರಮ್ಯ ಚೈತ್ರ ಕಾಲ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದವರು. ನಾಡಿನ ಖ್ಯಾತ ವಿಮರ್ಶಕ ಮುರಳಿದರ ಉಪಾಧ್ಯ ಹಿರಿಯಡ್ಕ ಅವರ ಪುತ್ರಿಯಾಗಿರುವ ಮಾನಸಿ, ನಾಡಿನ ಖ್ಯಾತ ನೃತ್ಯ ವಿದುಷಿಯಾಗಿಯೂ, ಮಕ್ಕಳು ಇಷ್ಟಪಡುವ ಹಾಡುಗಳನ್ನು ದಾಖಲಿಸಿರುವ ಯೂಟ್ಯೂಬರ್ ಆಗಿಯೂ ಪ್ರಸಿದ್ಧರು. ಈ ಸಿನಿಮಾದ ಬಗ್ಗೆ ಮಾತನಾಡಿರುವ ಮಾನಸಿ, ಕಾಂತರಾ ಚಿತ್ರದಲ್ಲಿ ಒಳ್ಳೆಯ ಪಾತ್ರ ಸಿಕ್ಕಿದೆ ಖುಷಿಯಾಗುತ್ತೆ.ನಾನು ಇನ್ನೂ ಕೂಡ ಕಾಂತಾರದ ಗುಂಗಿನಲ್ಲೇ ಇದ್ದೇನೆ.ನನ್ನ ವಯಸ್ಸಿಗಿಂತ ಜಾಸ್ತಿ ವಯಸ್ಸಿನ ಪಾತ್ರದಲ್ಲಿ ನಟಿಸಿದ್ದೇನೆ. ಈ ಚಿತ್ರದಿಂದ ಒಳ್ಳೇದಾಗುತ್ತೆ ಅನ್ನೋ ನಿರೀಕ್ಷೆ ಇತ್ತು. ಒಂದು ಹಂತದ ಸಕ್ಸಸ್ ಸಿಗುತ್ತೆ ಅನ್ನುವ ಗ್ಯಾರಂಟಿ ಇತ್ತು. ಆದರೆ ಈ ರೀತಿ ಸಕ್ಸಸ್ ಸಿಗುತ್ತೆ ಎಂದು ದೇವರಾಣೆ ಎಣಿಸಿರಲಿಲ್ಲ ಎಂದು ಹೇಳಿದ್ದಾರೆ. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more