Puneeth Rajkumar: ಪವರ್ ಸ್ಟಾರ್‌ಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ ಮಂಡ್ಯ ರೈತ!

Puneeth Rajkumar: ಪವರ್ ಸ್ಟಾರ್‌ಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ ಮಂಡ್ಯ ರೈತ!

Suvarna News   | Asianet News
Published : Feb 06, 2022, 12:38 PM IST

ಪುನೀತ್ ರಾಜ್‍ಕುಮಾರ್ ನಮ್ಮನ್ನು ಅಗಲಿ ತಿಂಗಳುಗಳೇ ಕಳೆದಿದ್ದರೂ ಅವರ ನೆನಪುಗಳು ಮಾತ್ರ ಜನರ ಮನಸ್ಸಿಂದ ಮರೆಯಾಗದೆ ಹಾಗೆ ಉಳಿದಿವೆ. ಇದಕ್ಕೆ ಕಾರಣ ಅವರ ಮೇಲೆ ಅವರ ಅಭಿಮಾನಿಗಳಿಗೆ ಇದ್ದ ಅಪಾರ ಅಭಿಮಾನ. ಅದೇ ರೀತಿ ಮಂಡ್ಯದ ರೈತ ಅಭಿಮಾನಿ ಅಗಲಿದ ಪುನೀತ್‌ಗೆ ಶ್ರದ್ಧಾಂಜಲಿಯನ್ನು ವಿಭಿನ್ನವಾಗಿ ಸಲ್ಲಿಸಿದ್ದಾರೆ. 

ಮಂಡ್ಯ (ಫೆ.06): ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ (Puneeth Rajkumar) ನಮ್ಮನ್ನು ಅಗಲಿ ತಿಂಗಳುಗಳೇ ಕಳೆದಿದ್ದರೂ ಅವರ ನೆನಪುಗಳು ಮಾತ್ರ ಜನರ ಮನಸ್ಸಿಂದ ಮರೆಯಾಗದೆ ಹಾಗೆ ಉಳಿದಿವೆ. ಇದಕ್ಕೆ ಕಾರಣ ಅವರ ಮೇಲೆ ಅವರ ಅಭಿಮಾನಿಗಳಿಗೆ ಇದ್ದ ಅಪಾರ ಅಭಿಮಾನ. ಅದೇ ರೀತಿ ಮಂಡ್ಯದ (Mandya) ರೈತ ಅಭಿಮಾನಿ (Farmer Fan) ಅಗಲಿದ ಪುನೀತ್‌ಗೆ ಶ್ರದ್ಧಾಂಜಲಿಯನ್ನು ವಿಭಿನ್ನವಾಗಿ ಸಲ್ಲಿಸಿದ್ದಾರೆ. 

Puneeth Rajkumar Fans: ಅಪ್ಪು ಕೋಟ್ಯಾಧಿಪತಿಯಿಂದ ಸ್ಫೂರ್ತಿ ಪಡೆದು ಅಣ್ಣ -ತಂಗಿ ಸಾಧನೆ!

ಹೌದು! ನಟ ಪುನೀತ್ ರಾಜ್‍ಕುಮಾರ್ ನಿಧನರಾದ ಬಳಿಕ ಮಂಡ್ಯದ ಮೊತ್ತ ಹಳ್ಳಿ ಗ್ರಾಮದ ರಾಜಣ್ಣ ಭತ್ತದ ಪೈರಿನಲ್ಲಿ 'ಮತ್ತೆ ಹುಟ್ಟಿ ಬಾ ಪುನೀತ್ ರಾಜ್ ಕುಮಾರ್ ಅಪ್ಪು' ಎಂದು ತಮ್ಮ ಜಮೀನಿನಲ್ಲಿ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸುತ್ತ ಹಳ್ಳಿ ಜನರು ರಾಜಣ್ಣ ಜಮೀನಿನಲ್ಲಿ ಪುನೀತ್ ರಾಜ್‍ಕುಮಾರ್ ಹೆಸರು ಕಂಡು ಅವರ ಅಭಿಮಾನಕ್ಕೆ ಭೇಷ್​​ ಎಂದಿದ್ದಾರೆ. ಮಾತ್ರವಲ್ಲದೇ ಅಪ್ಪು ಅವರು ನಮ್ಮ ಗ್ರಾಮಕ್ಕೆ ಬರಬೇಕೆಂದು ಆಸೆ ಇತ್ತು. ಅದನ್ನ ನಮ್ಮ ಶಿವಣ್ಣ ಅವರು ನೇರವೇರಿಸಬೇಕು ಎಂದು ಗ್ರಾಮದ ಅಭಿಮಾನಿಗಳು ಆಸೆಯನ್ನು ವ್ಯಕ್ತಪಡಿಸಿದ್ದಾರೆ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more