Puneeth Rajkumar: ಪವರ್ ಸ್ಟಾರ್‌ಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ ಮಂಡ್ಯ ರೈತ!

Puneeth Rajkumar: ಪವರ್ ಸ್ಟಾರ್‌ಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ ಮಂಡ್ಯ ರೈತ!

Suvarna News   | Asianet News
Published : Feb 06, 2022, 12:38 PM IST

ಪುನೀತ್ ರಾಜ್‍ಕುಮಾರ್ ನಮ್ಮನ್ನು ಅಗಲಿ ತಿಂಗಳುಗಳೇ ಕಳೆದಿದ್ದರೂ ಅವರ ನೆನಪುಗಳು ಮಾತ್ರ ಜನರ ಮನಸ್ಸಿಂದ ಮರೆಯಾಗದೆ ಹಾಗೆ ಉಳಿದಿವೆ. ಇದಕ್ಕೆ ಕಾರಣ ಅವರ ಮೇಲೆ ಅವರ ಅಭಿಮಾನಿಗಳಿಗೆ ಇದ್ದ ಅಪಾರ ಅಭಿಮಾನ. ಅದೇ ರೀತಿ ಮಂಡ್ಯದ ರೈತ ಅಭಿಮಾನಿ ಅಗಲಿದ ಪುನೀತ್‌ಗೆ ಶ್ರದ್ಧಾಂಜಲಿಯನ್ನು ವಿಭಿನ್ನವಾಗಿ ಸಲ್ಲಿಸಿದ್ದಾರೆ. 

ಮಂಡ್ಯ (ಫೆ.06): ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ (Puneeth Rajkumar) ನಮ್ಮನ್ನು ಅಗಲಿ ತಿಂಗಳುಗಳೇ ಕಳೆದಿದ್ದರೂ ಅವರ ನೆನಪುಗಳು ಮಾತ್ರ ಜನರ ಮನಸ್ಸಿಂದ ಮರೆಯಾಗದೆ ಹಾಗೆ ಉಳಿದಿವೆ. ಇದಕ್ಕೆ ಕಾರಣ ಅವರ ಮೇಲೆ ಅವರ ಅಭಿಮಾನಿಗಳಿಗೆ ಇದ್ದ ಅಪಾರ ಅಭಿಮಾನ. ಅದೇ ರೀತಿ ಮಂಡ್ಯದ (Mandya) ರೈತ ಅಭಿಮಾನಿ (Farmer Fan) ಅಗಲಿದ ಪುನೀತ್‌ಗೆ ಶ್ರದ್ಧಾಂಜಲಿಯನ್ನು ವಿಭಿನ್ನವಾಗಿ ಸಲ್ಲಿಸಿದ್ದಾರೆ. 

Puneeth Rajkumar Fans: ಅಪ್ಪು ಕೋಟ್ಯಾಧಿಪತಿಯಿಂದ ಸ್ಫೂರ್ತಿ ಪಡೆದು ಅಣ್ಣ -ತಂಗಿ ಸಾಧನೆ!

ಹೌದು! ನಟ ಪುನೀತ್ ರಾಜ್‍ಕುಮಾರ್ ನಿಧನರಾದ ಬಳಿಕ ಮಂಡ್ಯದ ಮೊತ್ತ ಹಳ್ಳಿ ಗ್ರಾಮದ ರಾಜಣ್ಣ ಭತ್ತದ ಪೈರಿನಲ್ಲಿ 'ಮತ್ತೆ ಹುಟ್ಟಿ ಬಾ ಪುನೀತ್ ರಾಜ್ ಕುಮಾರ್ ಅಪ್ಪು' ಎಂದು ತಮ್ಮ ಜಮೀನಿನಲ್ಲಿ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸುತ್ತ ಹಳ್ಳಿ ಜನರು ರಾಜಣ್ಣ ಜಮೀನಿನಲ್ಲಿ ಪುನೀತ್ ರಾಜ್‍ಕುಮಾರ್ ಹೆಸರು ಕಂಡು ಅವರ ಅಭಿಮಾನಕ್ಕೆ ಭೇಷ್​​ ಎಂದಿದ್ದಾರೆ. ಮಾತ್ರವಲ್ಲದೇ ಅಪ್ಪು ಅವರು ನಮ್ಮ ಗ್ರಾಮಕ್ಕೆ ಬರಬೇಕೆಂದು ಆಸೆ ಇತ್ತು. ಅದನ್ನ ನಮ್ಮ ಶಿವಣ್ಣ ಅವರು ನೇರವೇರಿಸಬೇಕು ಎಂದು ಗ್ರಾಮದ ಅಭಿಮಾನಿಗಳು ಆಸೆಯನ್ನು ವ್ಯಕ್ತಪಡಿಸಿದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more