Mugilpete ಚಿತ್ರದ ಬಗ್ಗೆ ಮನುರಂಜನ್-ಕಯಾದು ಲೋಹರ್ ಎಕ್ಸ್‌ಕ್ಲೂಸಿವ್ ಮಾತುಗಳು!

Mugilpete ಚಿತ್ರದ ಬಗ್ಗೆ ಮನುರಂಜನ್-ಕಯಾದು ಲೋಹರ್ ಎಕ್ಸ್‌ಕ್ಲೂಸಿವ್ ಮಾತುಗಳು!

Suvarna News   | Asianet News
Published : Nov 18, 2021, 08:02 PM IST

ಮುಗಿಲ್​ಪೇಟೆ ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಈ ಬಗ್ಗೆ ಮನುರಂಜನ್, ನಾಯಕಿ ಕಯಾದು ಲೋಹರ್ ಹಾಗೂ ಚಿತ್ರದ ನಿರ್ದೇಶಕ ಭರತ್ ಎಸ್. ನಾವುಂದ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. 

ಕ್ರೇಜಿಸ್ಟಾರ್ ವಿ.ರವಿಚಂದ್ರನ್ (V.Ravichandran) ಅವರ ಪುತ್ರ ಮನುರಂಜನ್ ರವಿಚಂದ್ರನ್ (Manuranjan Ravichandran)  ಅಭಿನಯದ 'ಮುಗಿಲ್​ಪೇಟೆ' (Mugilpete) ಚಿತ್ರವು ತೆರೆಗೆ ಬರಲು ಸಜ್ಜಾಗಿದ್ದು, ನಾಳೆ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದೀಗ 'ಮುಗಿಲ್​ಪೇಟೆ' ಚಿತ್ರದ ಬಗ್ಗೆ ಮನುರಂಜನ್, ನಾಯಕಿ ಕಯಾದು ಲೋಹರ್  (Kayadu Lohar) ಹಾಗೂ ಚಿತ್ರದ ನಿರ್ದೇಶಕ ಭರತ್ ಎಸ್. ನಾವುಂದ  (Bharath S Navunda) ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. 

'ಮುಗಿಲ್​ಪೇಟೆ' ಟ್ರೇಲರ್ ರಿಲೀಸ್: ನವೆಂಬರ್ 19ಕ್ಕೆ ಚಿತ್ರ ಬಿಡುಗಡೆ

ಚಿತ್ರದ ಟ್ರೇಲರ್, ಹಾಡುಗಳು, ನವೀರಾದ ಪ್ರೇಮಕಥೆ, ಕಚಗುಳಿಯಿಡುವ ಹಾಸ್ಯ ದೃಶ್ಯಗಳು ಸೇರಿದಂತೆ ತಮ್ಮ ಪಾತ್ರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಕಯಾದು ಲೋಹರ್ ಅಪೂರ್ವ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮನುರಂಜನ್ ರಾಜನಾಗಿ ಅಭಿನಯಿಸಿದ್ದಾರೆ. ಮೋತಿ ಮೂವಿ ಮೇಕರ್ಸ್ ಲಾಂಛನದಲ್ಲಿ ರಕ್ಷಾ ವಿಜಯ್ ಕುಮಾರ್ ನಿರ್ಮಿಸಿರುವ ಈ ಚಿತ್ರದಲ್ಲಿ ಅವಿನಾಶ್, ತಾರಾ ಅನುರಾಧಾ, ಸಾಧುಕೋಕಿಲ, ರಂಗಾಯಣ ರಘು, ರಿಷಿ ಸೇರಿದಂತೆ ಹೆಸರಾಂತ ಕಲಾವಿದರು ನಟಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more