ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ 4 ದಿನ ಇರುವಾಗಲೇ ಪ್ರತಿಮೆ ಒಡೆದು ಹಾಕಿದ ಕಿಡಿಗೇಡಿಗಳು

ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ 4 ದಿನ ಇರುವಾಗಲೇ ಪ್ರತಿಮೆ ಒಡೆದು ಹಾಕಿದ ಕಿಡಿಗೇಡಿಗಳು

Published : Dec 26, 2020, 12:37 PM IST

ಎರಡು ವರ್ಷದ ಹಿಂದೆ ಮಾಗಡಿ ರಸ್ತೆ ಟೋಲ್‌ಗೇಟ್‌ ಸರ್ಕಲ್‌ನಲ್ಲಿ ಡಾ. ವಿಷ್ಣುವರ್ಧನ್ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿತ್ತು. ಆದರೆ ಕೆಲ ಕಿಡಿಗೇಡಿಗಳು ರಾತ್ರೋ ರಾತ್ರಿ ಒಡೆದು ಹಾಕಿದ್ದಾರೆ. ಕಳೆದ ಬಾರಿ ಸಹ ಇದೇ ರೀತಿ ಮಾಡಲಾಗಿತ್ತು.  ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪನೆ ಮಾಡಲಾಗಿತ್ತು. ಪದೇ ಪದೆ ಹೀಗೆ ಆಗುತ್ತಿರುವುದಕ್ಕೆ ವಿಷ್ಣು ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಎರಡು ವರ್ಷದ ಹಿಂದೆ ಮಾಗಡಿ ರಸ್ತೆ ಟೋಲ್‌ಗೇಟ್‌ ಸರ್ಕಲ್‌ನಲ್ಲಿ ಡಾ. ವಿಷ್ಣುವರ್ಧನ್ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿತ್ತು. ಆದರೆ ಕೆಲ ಕಿಡಿಗೇಡಿಗಳು ರಾತ್ರೋ ರಾತ್ರಿ ಒಡೆದು ಹಾಕಿದ್ದಾರೆ. ಕಳೆದ ಬಾರಿ ಸಹ ಇದೇ ರೀತಿ ಮಾಡಲಾಗಿತ್ತು.  ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪನೆ ಮಾಡಲಾಗಿತ್ತು. ಪದೇ ಪದೆ ಹೀಗೆ ಆಗುತ್ತಿರುವುದಕ್ಕೆ ವಿಷ್ಣು ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಹೆಚ್ಚಿನ ಮಾಹಿತಿ ಹಾಗೂ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna News

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?