Mugilpete: ರವಿಚಂದ್ರನ್ ಪುತ್ರನ ರೊಮ್ಯಾಂಟಿಕ್ ಸಾಂಗ್ ರಿಲೀಸ್

Mugilpete: ರವಿಚಂದ್ರನ್ ಪುತ್ರನ ರೊಮ್ಯಾಂಟಿಕ್ ಸಾಂಗ್ ರಿಲೀಸ್

Published : Nov 10, 2021, 05:00 PM IST

'ಮುಗಿಲ್‌ಪೇಟೆ' (Mugilpete) ಚಿತ್ರದ ಮತ್ತೊಂದು ಹಾಡು  ಬಿಡುಗಡೆಯಾಗಿದೆ. 'ಜೀನ್ಸ್ ಅಲ್ಲಿ ಮಾಸ್ ಆಗಾವ್ಲೆ' ಎಂಬ ರೊಮ್ಯಾಂಟಿಕ್ ಸಾಂಗ್ ಲಹರಿ ಮ್ಯೂಸಿಕ್ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಮನುರಂಜನ್ ಹಾಗೂ ಚಿತ್ರದ ನಾಯಕಿ ಕಯಾದು ಲೋಹರ್ (Kayadu Lohar) ಕೆಮಿಸ್ಟ್ರಿ ಸಖತ್ತಾಗಿ ಮೂಡಿಬಂದಿದೆ.

ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಅವರ ಪುತ್ರ ಮನುರಂಜನ್ (Manuranjan) ನಾಯಕನಾಗಿ ನಟಿಸಿರುವ 'ಮುಗಿಲ್‌ಪೇಟೆ' (Mugilpete) ಚಿತ್ರದ ಮತ್ತೊಂದು ಹಾಡು  ಬಿಡುಗಡೆಯಾಗಿದೆ. 'ಜೀನ್ಸ್ ಅಲ್ಲಿ ಮಾಸ್ ಆಗಾವ್ಲೆ' ಎಂಬ ರೊಮ್ಯಾಂಟಿಕ್ ಸಾಂಗ್ ಲಹರಿ ಮ್ಯೂಸಿಕ್ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಮನುರಂಜನ್ ಹಾಗೂ ಚಿತ್ರದ ನಾಯಕಿ ಕಯಾದು ಲೋಹರ್ (Kayadu Lohar) ಕೆಮಿಸ್ಟ್ರಿ ಸಖತ್ತಾಗಿ ಮೂಡಿಬಂದಿದೆ. ಈ ಹಾಡಿಗೆ ಭರ್ಜರಿ ಚೇತನ್ ಸಾಹಿತ್ಯವಿದೆ. ಟಿಪ್ಪು ನಾರಾಯಣ್ ಕಂಠಸಿರಿಯಲ್ಲಿ ಹಾಡು ಮೂಡಿಬಂದಿದ್ದು, ಶ್ರೀಧರ್.ವಿ.ಸಂಭ್ರಮ್ ಸಂಗೀತ ಸಂಯೋಜಿಸಿದ್ದಾರೆ.

'ಮುಗಿಲ್​ಪೇಟೆ' ಬಿಡುಗಡೆಗೂ ಮುನ್ನ ಆ ತಾಯಿಯ ದರ್ಶನ ಮಾಡು: ಕ್ರೇಜಿಸ್ಟಾರ್ ರವಿಚಂದ್ರನ್

'ಮುಗಿಲ್‌ಪೇಟೆ' ಚಿತ್ರದ ಫಸ್ಟ್‌ಲುಕ್ ಹಾಗೂ ಟೀಸರ್ (Teaser) ಈಗಾಗಲೇ ಬಿಡುಗಡೆಯಾಗಿ ಸಿನಿರಸಿಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಅಲ್ಲದೇ ದಸರಾ ಹಬ್ಬದ ಪ್ರಯುಕ್ತ ಚಿತ್ರದ ಮೊದಲ ಹಾಡು 'ತಾರಿಫು ಮಾಡಲು' ವಿಡಿಯೊ ಸಾಂಗ್‌ ಬಿಡುಗಡೆಯಾಗಿ ಸಿನಿರಸಿಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿತ್ತು. ಅಲ್ಲದೇ ಚಿತ್ರವು ಇದೇ ತಿಂಗಳು ತೆರೆಗೆ ಬರಲು ಸಜ್ಜಾಗಿದ್ದು,  ಚಿತ್ರದ ಪ್ರಚಾರ (Promotion) ಕಾರ್ಯಕ್ರಮಗಳಿಗೆ ಮನುರಂಜನ್ ಸೇರಿದಂತೆ ಚಿತ್ರತಂಡ ತಯಾರಿಯನ್ನು ನಡೆಸಿದೆ. ವಿಶೇಷವಾಗಿ ವಿ.ರವಿಚಂದ್ರನ್ ತಮ್ಮ ಪುತ್ರನಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟು, ಚಾಮುಂಡೇಶ್ವರಿ ತಾಯಿಯ ದರ್ಶನ ಮಾಡಿ ಅನಂತರ ಚಿತ್ರದ ಪ್ರಚಾರ ಮಾಡಿ ಎಂದಿದ್ದರು.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more