Renukaswamy Case: ಸುಪ್ರೀಂ ಎದುರು ದರ್ಶನ್ ದರ್ಬಾರ್ ಕತೆ ರಿವೀಲ್..; ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ!

Renukaswamy Case: ಸುಪ್ರೀಂ ಎದುರು ದರ್ಶನ್ ದರ್ಬಾರ್ ಕತೆ ರಿವೀಲ್..; ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ!

Published : Jul 26, 2025, 12:20 PM IST

ದರ್ಶನ್ & ಗ್ಯಾಂಗ್​​ನ ಬೇಲ್ ರದ್ದತಿ ಕುರಿತಂತೆ ಸುಪ್ರೀಂ ಕೋರ್ಟ್​ನಲ್ಲಿ ನಡೆದ ವಿಚಾರಣೆಯಲ್ಲಿ ದರ್ಶನ್​ಗೆ ಹಲವು ಹಿನ್ನಡೆ ಆಗಿವೆ. ಒಂದು ಕಡೆ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಮಾಡಿದ ಮೋಜು-ಮಸ್ತಿ ಸುಪ್ರೀಂ ಗಮನಕ್ಕೆ ಬಂದಿದೆ. 

ಗುರುವಾರ ಸುಪ್ರೀಂ ಕೋರ್ಟ್​ನಲ್ಲಿ ನಡೆದ ವಿಚಾರಣೆಯಲ್ಲಿ ಪ್ರಾಸಿಕ್ಯೂಶನ್ ಪರ ವಕೀಲ ದರ್ಶನ್​ಗೆ ಹೈಕೋರ್ಟ್ ನೀಡಿರುವ ಬೇಲ್ ಯಾಕೆ ರದ್ದು ಮಾಡಬೇಕು ಅನ್ನೋ ಸಂಗತಿಗಳನ್ನ ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ. ದರ್ಶನ್ ಒಬ್ಬ ಪ್ರಭಾವಿ ವ್ಯಕ್ತಿ, ಜನಪ್ರೀಯ ನಟ ಆತ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಅನ್ನೋದನ್ನ ಕೋರ್ಟ್​ಗೆ ಮನವರಿಕೆ ಮಾಡಿಸಿದ್ದಾರೆ. ಹೌದು ಈ ಹಿಂದೆ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಅಲ್ಲಿರುವ ಕೆಲ ರೌಡಿಗಳ ಜೊತೆ ಸೇರಿ ಐಷಾರಾಮಿ ಲೈಫ್ ಲೀಡ್ ಮಾಡಿಕೊಂಡಿದ್ರು. ದರ್ಶನ್ ಸಿಗರೇಟ್ ಹೊಡೀತಾ ಕುಳಿತಿದ್ದ ಫೋಟೋ ಹೊರಬಂದು ದಾಸನ ದರ್ಬಾರ್ ಹೊರಗೆ ಬಂದಿತ್ತು. ಅಲ್ಲಿಂದ ಮುಂದೆ ದರ್ಶನ್​ನ ಬಳ್ಳಾರಿ ಜೈಲಿಗೆ ಕಳಿಸಿದ್ರೆ, ಡಿ ಗ್ಯಾಂಗ್​​ನ ಒಬ್ಬೊಬ್ಬ ಸದಸ್ಯರನ್ನೂ ಒಂದೊಂದು ಜೈಲಿಗೆ ವರ್ಗಾಯಿಸಲಾಗಿತ್ತು. ಇದನ್ನ ಸುಪ್ರೀಂ ಗಮನಕ್ಕೆ ತಂದಿದ್ದಾರೆ ನ್ಯಾಯವಾದಿ ಸಿದ್ದಾರ್ಥ್ ಲೂತ್ರಾ.

02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
Read more