Renukaswamy Case: ಸುಪ್ರೀಂ ಎದುರು ದರ್ಶನ್ ದರ್ಬಾರ್ ಕತೆ ರಿವೀಲ್..; ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ!

Renukaswamy Case: ಸುಪ್ರೀಂ ಎದುರು ದರ್ಶನ್ ದರ್ಬಾರ್ ಕತೆ ರಿವೀಲ್..; ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ!

Published : Jul 26, 2025, 12:20 PM IST

ದರ್ಶನ್ & ಗ್ಯಾಂಗ್​​ನ ಬೇಲ್ ರದ್ದತಿ ಕುರಿತಂತೆ ಸುಪ್ರೀಂ ಕೋರ್ಟ್​ನಲ್ಲಿ ನಡೆದ ವಿಚಾರಣೆಯಲ್ಲಿ ದರ್ಶನ್​ಗೆ ಹಲವು ಹಿನ್ನಡೆ ಆಗಿವೆ. ಒಂದು ಕಡೆ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಮಾಡಿದ ಮೋಜು-ಮಸ್ತಿ ಸುಪ್ರೀಂ ಗಮನಕ್ಕೆ ಬಂದಿದೆ. 

ಗುರುವಾರ ಸುಪ್ರೀಂ ಕೋರ್ಟ್​ನಲ್ಲಿ ನಡೆದ ವಿಚಾರಣೆಯಲ್ಲಿ ಪ್ರಾಸಿಕ್ಯೂಶನ್ ಪರ ವಕೀಲ ದರ್ಶನ್​ಗೆ ಹೈಕೋರ್ಟ್ ನೀಡಿರುವ ಬೇಲ್ ಯಾಕೆ ರದ್ದು ಮಾಡಬೇಕು ಅನ್ನೋ ಸಂಗತಿಗಳನ್ನ ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ. ದರ್ಶನ್ ಒಬ್ಬ ಪ್ರಭಾವಿ ವ್ಯಕ್ತಿ, ಜನಪ್ರೀಯ ನಟ ಆತ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಅನ್ನೋದನ್ನ ಕೋರ್ಟ್​ಗೆ ಮನವರಿಕೆ ಮಾಡಿಸಿದ್ದಾರೆ. ಹೌದು ಈ ಹಿಂದೆ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಅಲ್ಲಿರುವ ಕೆಲ ರೌಡಿಗಳ ಜೊತೆ ಸೇರಿ ಐಷಾರಾಮಿ ಲೈಫ್ ಲೀಡ್ ಮಾಡಿಕೊಂಡಿದ್ರು. ದರ್ಶನ್ ಸಿಗರೇಟ್ ಹೊಡೀತಾ ಕುಳಿತಿದ್ದ ಫೋಟೋ ಹೊರಬಂದು ದಾಸನ ದರ್ಬಾರ್ ಹೊರಗೆ ಬಂದಿತ್ತು. ಅಲ್ಲಿಂದ ಮುಂದೆ ದರ್ಶನ್​ನ ಬಳ್ಳಾರಿ ಜೈಲಿಗೆ ಕಳಿಸಿದ್ರೆ, ಡಿ ಗ್ಯಾಂಗ್​​ನ ಒಬ್ಬೊಬ್ಬ ಸದಸ್ಯರನ್ನೂ ಒಂದೊಂದು ಜೈಲಿಗೆ ವರ್ಗಾಯಿಸಲಾಗಿತ್ತು. ಇದನ್ನ ಸುಪ್ರೀಂ ಗಮನಕ್ಕೆ ತಂದಿದ್ದಾರೆ ನ್ಯಾಯವಾದಿ ಸಿದ್ದಾರ್ಥ್ ಲೂತ್ರಾ.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more