Renukaswamy Case: ಸುಪ್ರೀಂ ಎದುರು ದರ್ಶನ್ ದರ್ಬಾರ್ ಕತೆ ರಿವೀಲ್..; ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ!

Renukaswamy Case: ಸುಪ್ರೀಂ ಎದುರು ದರ್ಶನ್ ದರ್ಬಾರ್ ಕತೆ ರಿವೀಲ್..; ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ!

Published : Jul 26, 2025, 12:20 PM IST

ದರ್ಶನ್ & ಗ್ಯಾಂಗ್​​ನ ಬೇಲ್ ರದ್ದತಿ ಕುರಿತಂತೆ ಸುಪ್ರೀಂ ಕೋರ್ಟ್​ನಲ್ಲಿ ನಡೆದ ವಿಚಾರಣೆಯಲ್ಲಿ ದರ್ಶನ್​ಗೆ ಹಲವು ಹಿನ್ನಡೆ ಆಗಿವೆ. ಒಂದು ಕಡೆ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಮಾಡಿದ ಮೋಜು-ಮಸ್ತಿ ಸುಪ್ರೀಂ ಗಮನಕ್ಕೆ ಬಂದಿದೆ. 

ಗುರುವಾರ ಸುಪ್ರೀಂ ಕೋರ್ಟ್​ನಲ್ಲಿ ನಡೆದ ವಿಚಾರಣೆಯಲ್ಲಿ ಪ್ರಾಸಿಕ್ಯೂಶನ್ ಪರ ವಕೀಲ ದರ್ಶನ್​ಗೆ ಹೈಕೋರ್ಟ್ ನೀಡಿರುವ ಬೇಲ್ ಯಾಕೆ ರದ್ದು ಮಾಡಬೇಕು ಅನ್ನೋ ಸಂಗತಿಗಳನ್ನ ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ. ದರ್ಶನ್ ಒಬ್ಬ ಪ್ರಭಾವಿ ವ್ಯಕ್ತಿ, ಜನಪ್ರೀಯ ನಟ ಆತ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಅನ್ನೋದನ್ನ ಕೋರ್ಟ್​ಗೆ ಮನವರಿಕೆ ಮಾಡಿಸಿದ್ದಾರೆ. ಹೌದು ಈ ಹಿಂದೆ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಅಲ್ಲಿರುವ ಕೆಲ ರೌಡಿಗಳ ಜೊತೆ ಸೇರಿ ಐಷಾರಾಮಿ ಲೈಫ್ ಲೀಡ್ ಮಾಡಿಕೊಂಡಿದ್ರು. ದರ್ಶನ್ ಸಿಗರೇಟ್ ಹೊಡೀತಾ ಕುಳಿತಿದ್ದ ಫೋಟೋ ಹೊರಬಂದು ದಾಸನ ದರ್ಬಾರ್ ಹೊರಗೆ ಬಂದಿತ್ತು. ಅಲ್ಲಿಂದ ಮುಂದೆ ದರ್ಶನ್​ನ ಬಳ್ಳಾರಿ ಜೈಲಿಗೆ ಕಳಿಸಿದ್ರೆ, ಡಿ ಗ್ಯಾಂಗ್​​ನ ಒಬ್ಬೊಬ್ಬ ಸದಸ್ಯರನ್ನೂ ಒಂದೊಂದು ಜೈಲಿಗೆ ವರ್ಗಾಯಿಸಲಾಗಿತ್ತು. ಇದನ್ನ ಸುಪ್ರೀಂ ಗಮನಕ್ಕೆ ತಂದಿದ್ದಾರೆ ನ್ಯಾಯವಾದಿ ಸಿದ್ದಾರ್ಥ್ ಲೂತ್ರಾ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more