Renukaswamy Case: ಸುಪ್ರೀಂ ಎದುರು ದರ್ಶನ್ ದರ್ಬಾರ್ ಕತೆ ರಿವೀಲ್..; ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ!

Renukaswamy Case: ಸುಪ್ರೀಂ ಎದುರು ದರ್ಶನ್ ದರ್ಬಾರ್ ಕತೆ ರಿವೀಲ್..; ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ!

Published : Jul 26, 2025, 12:20 PM IST

ದರ್ಶನ್ & ಗ್ಯಾಂಗ್​​ನ ಬೇಲ್ ರದ್ದತಿ ಕುರಿತಂತೆ ಸುಪ್ರೀಂ ಕೋರ್ಟ್​ನಲ್ಲಿ ನಡೆದ ವಿಚಾರಣೆಯಲ್ಲಿ ದರ್ಶನ್​ಗೆ ಹಲವು ಹಿನ್ನಡೆ ಆಗಿವೆ. ಒಂದು ಕಡೆ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಮಾಡಿದ ಮೋಜು-ಮಸ್ತಿ ಸುಪ್ರೀಂ ಗಮನಕ್ಕೆ ಬಂದಿದೆ. 

ಗುರುವಾರ ಸುಪ್ರೀಂ ಕೋರ್ಟ್​ನಲ್ಲಿ ನಡೆದ ವಿಚಾರಣೆಯಲ್ಲಿ ಪ್ರಾಸಿಕ್ಯೂಶನ್ ಪರ ವಕೀಲ ದರ್ಶನ್​ಗೆ ಹೈಕೋರ್ಟ್ ನೀಡಿರುವ ಬೇಲ್ ಯಾಕೆ ರದ್ದು ಮಾಡಬೇಕು ಅನ್ನೋ ಸಂಗತಿಗಳನ್ನ ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ. ದರ್ಶನ್ ಒಬ್ಬ ಪ್ರಭಾವಿ ವ್ಯಕ್ತಿ, ಜನಪ್ರೀಯ ನಟ ಆತ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಅನ್ನೋದನ್ನ ಕೋರ್ಟ್​ಗೆ ಮನವರಿಕೆ ಮಾಡಿಸಿದ್ದಾರೆ. ಹೌದು ಈ ಹಿಂದೆ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಅಲ್ಲಿರುವ ಕೆಲ ರೌಡಿಗಳ ಜೊತೆ ಸೇರಿ ಐಷಾರಾಮಿ ಲೈಫ್ ಲೀಡ್ ಮಾಡಿಕೊಂಡಿದ್ರು. ದರ್ಶನ್ ಸಿಗರೇಟ್ ಹೊಡೀತಾ ಕುಳಿತಿದ್ದ ಫೋಟೋ ಹೊರಬಂದು ದಾಸನ ದರ್ಬಾರ್ ಹೊರಗೆ ಬಂದಿತ್ತು. ಅಲ್ಲಿಂದ ಮುಂದೆ ದರ್ಶನ್​ನ ಬಳ್ಳಾರಿ ಜೈಲಿಗೆ ಕಳಿಸಿದ್ರೆ, ಡಿ ಗ್ಯಾಂಗ್​​ನ ಒಬ್ಬೊಬ್ಬ ಸದಸ್ಯರನ್ನೂ ಒಂದೊಂದು ಜೈಲಿಗೆ ವರ್ಗಾಯಿಸಲಾಗಿತ್ತು. ಇದನ್ನ ಸುಪ್ರೀಂ ಗಮನಕ್ಕೆ ತಂದಿದ್ದಾರೆ ನ್ಯಾಯವಾದಿ ಸಿದ್ದಾರ್ಥ್ ಲೂತ್ರಾ.

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more