Puneeth Rajkumar ನೆನಪಿನಲ್ಲಿ 'ಬೊಂಬೆ ಹೇಳುತೈತೆ' ಹಾಡಿದ ಮಲಯಾಳಂ ನಟ ಜಯರಾಮ್!

Puneeth Rajkumar ನೆನಪಿನಲ್ಲಿ 'ಬೊಂಬೆ ಹೇಳುತೈತೆ' ಹಾಡಿದ ಮಲಯಾಳಂ ನಟ ಜಯರಾಮ್!

Published : Oct 27, 2022, 04:38 PM IST

ಕಲ್ಯಾಣ ಜ್ಯುವೆಲರಿ ಆಯೋಜಿಸಿದ್ದ ನವರಾತ್ರಿ ಪೂಜೆ ಕಾರ್ಯಕ್ರಮದಲ್ಲಿ ಮಲಯಾಳಂ ನಟ ಜಯರಾಮ್‌ ಬೊಂಬೆ ಹೇಳುತೈತೆ ಹಾಡು ಹಾಡಿದ್ದಾರೆ. ನನ್ನ ಆತ್ಮೀಯ ಸ್ನೇಹಿತ ಅದ್ಭುತವಾದ ವ್ಯಕ್ತಿ ಪುನೀತ್ ರಾಜ್‌ಕುಮಾರ್‌ಗಾಗಿ ಈ ಹಾಡು ಎಂದು ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಪಾರ್ವತಿ, ಅಕ್ಕಿನೇನಿ ನಾಗಾರ್ಜುನ, ಪ್ರಭು ಗಣೇಶ್ ಸೇರಿದಂತೆ ಸೌತ್‌ ಸ್ಟಾರ್‌ಗಳು ಭಾಗಿಯಾಗಿದ್ದರು. ನಮ್ಮ ಕನ್ನಡದ ಹೆಮ್ಮೆ ಅಪ್ಪು ನೆನಪಿಗೆ ಹಾಡಿರುವ ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 

ಕಲ್ಯಾಣ ಜ್ಯುವೆಲರಿ ಆಯೋಜಿಸಿದ್ದ ನವರಾತ್ರಿ ಪೂಜೆ ಕಾರ್ಯಕ್ರಮದಲ್ಲಿ ಮಲಯಾಳಂ ನಟ ಜಯರಾಮ್‌ ಬೊಂಬೆ ಹೇಳುತೈತೆ ಹಾಡು ಹಾಡಿದ್ದಾರೆ. ನನ್ನ ಆತ್ಮೀಯ ಸ್ನೇಹಿತ ಅದ್ಭುತವಾದ ವ್ಯಕ್ತಿ ಪುನೀತ್ ರಾಜ್‌ಕುಮಾರ್‌ಗಾಗಿ ಈ ಹಾಡು ಎಂದು ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಪಾರ್ವತಿ, ಅಕ್ಕಿನೇನಿ ನಾಗಾರ್ಜುನ, ಪ್ರಭು ಗಣೇಶ್ ಸೇರಿದಂತೆ ಸೌತ್‌ ಸ್ಟಾರ್‌ಗಳು ಭಾಗಿಯಾಗಿದ್ದರು. ನಮ್ಮ ಕನ್ನಡದ ಹೆಮ್ಮೆ ಅಪ್ಪು ನೆನಪಿಗೆ ಹಾಡಿರುವ ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
Read more