Puneeth Rajkumar ನೆನಪಿನಲ್ಲಿ 'ಬೊಂಬೆ ಹೇಳುತೈತೆ' ಹಾಡಿದ ಮಲಯಾಳಂ ನಟ ಜಯರಾಮ್!

Puneeth Rajkumar ನೆನಪಿನಲ್ಲಿ 'ಬೊಂಬೆ ಹೇಳುತೈತೆ' ಹಾಡಿದ ಮಲಯಾಳಂ ನಟ ಜಯರಾಮ್!

Published : Oct 27, 2022, 04:38 PM IST

ಕಲ್ಯಾಣ ಜ್ಯುವೆಲರಿ ಆಯೋಜಿಸಿದ್ದ ನವರಾತ್ರಿ ಪೂಜೆ ಕಾರ್ಯಕ್ರಮದಲ್ಲಿ ಮಲಯಾಳಂ ನಟ ಜಯರಾಮ್‌ ಬೊಂಬೆ ಹೇಳುತೈತೆ ಹಾಡು ಹಾಡಿದ್ದಾರೆ. ನನ್ನ ಆತ್ಮೀಯ ಸ್ನೇಹಿತ ಅದ್ಭುತವಾದ ವ್ಯಕ್ತಿ ಪುನೀತ್ ರಾಜ್‌ಕುಮಾರ್‌ಗಾಗಿ ಈ ಹಾಡು ಎಂದು ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಪಾರ್ವತಿ, ಅಕ್ಕಿನೇನಿ ನಾಗಾರ್ಜುನ, ಪ್ರಭು ಗಣೇಶ್ ಸೇರಿದಂತೆ ಸೌತ್‌ ಸ್ಟಾರ್‌ಗಳು ಭಾಗಿಯಾಗಿದ್ದರು. ನಮ್ಮ ಕನ್ನಡದ ಹೆಮ್ಮೆ ಅಪ್ಪು ನೆನಪಿಗೆ ಹಾಡಿರುವ ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 

ಕಲ್ಯಾಣ ಜ್ಯುವೆಲರಿ ಆಯೋಜಿಸಿದ್ದ ನವರಾತ್ರಿ ಪೂಜೆ ಕಾರ್ಯಕ್ರಮದಲ್ಲಿ ಮಲಯಾಳಂ ನಟ ಜಯರಾಮ್‌ ಬೊಂಬೆ ಹೇಳುತೈತೆ ಹಾಡು ಹಾಡಿದ್ದಾರೆ. ನನ್ನ ಆತ್ಮೀಯ ಸ್ನೇಹಿತ ಅದ್ಭುತವಾದ ವ್ಯಕ್ತಿ ಪುನೀತ್ ರಾಜ್‌ಕುಮಾರ್‌ಗಾಗಿ ಈ ಹಾಡು ಎಂದು ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಪಾರ್ವತಿ, ಅಕ್ಕಿನೇನಿ ನಾಗಾರ್ಜುನ, ಪ್ರಭು ಗಣೇಶ್ ಸೇರಿದಂತೆ ಸೌತ್‌ ಸ್ಟಾರ್‌ಗಳು ಭಾಗಿಯಾಗಿದ್ದರು. ನಮ್ಮ ಕನ್ನಡದ ಹೆಮ್ಮೆ ಅಪ್ಪು ನೆನಪಿಗೆ ಹಾಡಿರುವ ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more