Puneeth Rajkumar ನೆನಪಿನಲ್ಲಿ 'ಬೊಂಬೆ ಹೇಳುತೈತೆ' ಹಾಡಿದ ಮಲಯಾಳಂ ನಟ ಜಯರಾಮ್!

Puneeth Rajkumar ನೆನಪಿನಲ್ಲಿ 'ಬೊಂಬೆ ಹೇಳುತೈತೆ' ಹಾಡಿದ ಮಲಯಾಳಂ ನಟ ಜಯರಾಮ್!

Published : Oct 27, 2022, 04:38 PM IST

ಕಲ್ಯಾಣ ಜ್ಯುವೆಲರಿ ಆಯೋಜಿಸಿದ್ದ ನವರಾತ್ರಿ ಪೂಜೆ ಕಾರ್ಯಕ್ರಮದಲ್ಲಿ ಮಲಯಾಳಂ ನಟ ಜಯರಾಮ್‌ ಬೊಂಬೆ ಹೇಳುತೈತೆ ಹಾಡು ಹಾಡಿದ್ದಾರೆ. ನನ್ನ ಆತ್ಮೀಯ ಸ್ನೇಹಿತ ಅದ್ಭುತವಾದ ವ್ಯಕ್ತಿ ಪುನೀತ್ ರಾಜ್‌ಕುಮಾರ್‌ಗಾಗಿ ಈ ಹಾಡು ಎಂದು ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಪಾರ್ವತಿ, ಅಕ್ಕಿನೇನಿ ನಾಗಾರ್ಜುನ, ಪ್ರಭು ಗಣೇಶ್ ಸೇರಿದಂತೆ ಸೌತ್‌ ಸ್ಟಾರ್‌ಗಳು ಭಾಗಿಯಾಗಿದ್ದರು. ನಮ್ಮ ಕನ್ನಡದ ಹೆಮ್ಮೆ ಅಪ್ಪು ನೆನಪಿಗೆ ಹಾಡಿರುವ ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 

ಕಲ್ಯಾಣ ಜ್ಯುವೆಲರಿ ಆಯೋಜಿಸಿದ್ದ ನವರಾತ್ರಿ ಪೂಜೆ ಕಾರ್ಯಕ್ರಮದಲ್ಲಿ ಮಲಯಾಳಂ ನಟ ಜಯರಾಮ್‌ ಬೊಂಬೆ ಹೇಳುತೈತೆ ಹಾಡು ಹಾಡಿದ್ದಾರೆ. ನನ್ನ ಆತ್ಮೀಯ ಸ್ನೇಹಿತ ಅದ್ಭುತವಾದ ವ್ಯಕ್ತಿ ಪುನೀತ್ ರಾಜ್‌ಕುಮಾರ್‌ಗಾಗಿ ಈ ಹಾಡು ಎಂದು ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಪಾರ್ವತಿ, ಅಕ್ಕಿನೇನಿ ನಾಗಾರ್ಜುನ, ಪ್ರಭು ಗಣೇಶ್ ಸೇರಿದಂತೆ ಸೌತ್‌ ಸ್ಟಾರ್‌ಗಳು ಭಾಗಿಯಾಗಿದ್ದರು. ನಮ್ಮ ಕನ್ನಡದ ಹೆಮ್ಮೆ ಅಪ್ಪು ನೆನಪಿಗೆ ಹಾಡಿರುವ ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more