ನಟ ಸಂಚಾರಿ ವಿಜಯ್ ಬ್ರೈನ್ ಡೆಡ್; ಅಂಗಾಂಗ ದಾನದ ಬಳಿಕ ಕೊನೆಯುಸಿರು!

ನಟ ಸಂಚಾರಿ ವಿಜಯ್ ಬ್ರೈನ್ ಡೆಡ್; ಅಂಗಾಂಗ ದಾನದ ಬಳಿಕ ಕೊನೆಯುಸಿರು!

Published : Jun 14, 2021, 11:01 PM IST

ಬೈಕ್ ಅಪಘಾತದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರೀಯವಾಗಿದೆ ಅನ್ನೋದನ್ನು ವೈದ್ಯರು ಖಚಿತಪಡಿಸಿದ್ದಾರೆ. ಮೆದುಳು ಹೊರತು ಪಡಿಸಿದರೆ ಸಂಚಾರಿ ಆರೋಗ್ಯ ಸ್ಥಿರವಾಗಿದೆ, ಎಲ್ಲಾ ಅಂಗಾಂಗ ಕಾರ್ಯನಿರ್ವಹಿಸುತ್ತಿದೆ.  ಇಂದು ರಾತ್ರಿಯಿಂದ ಸಂಚಾರಿ ವಿಜಯ್ ಅಂಗಾಂಗ ದಾನ ನಡಯೆಲಿದೆ. ಈ ಪ್ರಕ್ರಿಯೆಯಲ್ಲಿ ಸಂಚಾರಿ ವಿಜಯ್ ಕೊನೆಯುಸಿರೆಳೆಯಲಿದ್ದಾರೆ. ಸಂಚಾರಿ ನಾಟಕಗಳಿಂದ ಜನಪ್ರಿಯರಾಗಿ, ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ಪ್ರತಿಭಾನ್ವಿತ ನಟನ ಅಂತಿಮ ಸಂಚಾರ ಅತ್ಯಂತ ನೋವಿನಿಂದ ಕೂಡಿದೆ.

ಬೆಂಗಳೂರು(ಜೂ.14): ಬೈಕ್ ಅಪಘಾತದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರೀಯವಾಗಿದೆ ಅನ್ನೋದನ್ನು ವೈದ್ಯರು ಖಚಿತಪಡಿಸಿದ್ದಾರೆ. ಮೆದುಳು ಹೊರತು ಪಡಿಸಿದರೆ ಸಂಚಾರಿ ಆರೋಗ್ಯ ಸ್ಥಿರವಾಗಿದೆ, ಎಲ್ಲಾ ಅಂಗಾಂಗ ಕಾರ್ಯನಿರ್ವಹಿಸುತ್ತಿದೆ.  ಇಂದು ರಾತ್ರಿಯಿಂದ ಸಂಚಾರಿ ವಿಜಯ್ ಅಂಗಾಂಗ ದಾನ ನಡಯೆಲಿದೆ. ಈ ಪ್ರಕ್ರಿಯೆಯಲ್ಲಿ ಸಂಚಾರಿ ವಿಜಯ್ ಕೊನೆಯುಸಿರೆಳೆಯಲಿದ್ದಾರೆ. ಸಂಚಾರಿ ನಾಟಕಗಳಿಂದ ಜನಪ್ರಿಯರಾಗಿ, ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ಪ್ರತಿಭಾನ್ವಿತ ನಟನ ಅಂತಿಮ ಸಂಚಾರ ಅತ್ಯಂತ ನೋವಿನಿಂದ ಕೂಡಿದೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!