ಹೊಯ್ಸಳ ಚಿತ್ರದ ಬಲಿ ಈಗ 'ಕ್ಷೇತ್ರಪತಿ': ಉತ್ತರ ಕರ್ನಾಟಕದ ಕಥೆಗೆ ಜೀವ ತುಂಬಿದ ಗುಳ್ಟು ನವೀನ್!

ಹೊಯ್ಸಳ ಚಿತ್ರದ ಬಲಿ ಈಗ 'ಕ್ಷೇತ್ರಪತಿ': ಉತ್ತರ ಕರ್ನಾಟಕದ ಕಥೆಗೆ ಜೀವ ತುಂಬಿದ ಗುಳ್ಟು ನವೀನ್!

Published : Jun 18, 2023, 02:56 PM IST

ಶ್ರೀಕಾಂತ್ ಕಟಗಿ ಕ್ಷೇತ್ರಪತಿ ಸಿನಿಮಾ ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯಾಗಿದೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ.

ಉತ್ತರ ಕರ್ನಾಟಕದ ಯುವ ನಟ ನವೀನ ಶಂಕರ್ ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರ್ತಿಸಿಕೊಂಡಿದ್ದಾರೆ. ಇಲ್ಲಿತನಕ ಅವರು ನಟಿಸಿದ ಎಲ್ಲ ಚಿತ್ರಗಳು ಒಂದಕ್ಕಿಂತ ಒಂದು ವಿಭಿನ್ನವಾಗಿವೆ. ಇದೀಗ ಕ್ಷೇತ್ರಪತಿಯಾಗಿ ನಾಲ್ಕನೇ ಚಿತ್ರದಲ್ಲಿ ಉತ್ತರ ಕರ್ನಾಟಕದ  ಖಡಕ್ ರೈತನ ಪಾತ್ರದಲ್ಲಿ ಸಹಜ ಅಭಿನಯದೊಂದಿಗೆ ಥ್ರಿಲ್ ಮೂಡಿಸಿದ್ದಾರೆ. ಟೀಸರ್ ಬೆಂಕಿಗುರು ಎನ್ನುತ್ತಿದ್ದಾರೆ ಕ್ಷೇತ್ರಪತಿ ಟೀಸರ್ ನೋಡಿದವರು. ಕ್ಷೇತ್ರಪತಿ ಪೊಲಿಟಿಕಲ್ ಡ್ರಾಮಾ ಕಥಾಹಂದರ ಹೊಂದಿದೆ. ಯಾವುದೇ ದೊಡ್ಡ ಹೀರೋ ಬ್ಯುಲ್ಡಪ್ ಇಲ್ಲ, ದೊಡ್ಡ ಫೈಟಿಂಗ್ ಇಲ್ಲ ನೈಜನಟನೆಯೊಂದಿಗೆ ಜನಮನ ಗೆದ್ದಿದೆ. ಅರ್ಚನಾ ಜೋಯಿಸಾ ನಿರೂಪಣಾ ರೀತಿ ಅದ್ಭುತವಾಗಿದೆ. ಅನ್ನ ಬೆಳೆಯೋ ಮಣ್ಣಿಗೆ ರೈತನೇ ಕ್ಷೇತ್ರಪತಿ ಎನ್ನುವ ಖಡಕ್ ಡೈಲಾಗ್ ಅಷ್ಟೇ ಖಡಕ್ ಆಗಿದೆ.

ಇದನ್ನೂ ವೀಕ್ಷಿಸಿ: ರಾಕಿಭಾಯ್ 19ನೇ ಚಿತ್ರದ ಬಿಗ್ ನ್ಯೂಸ್: ಯಶ್‌ ಸಿನಿಮಾಗೆ ಇವರೇ ಡೈರೆಕ್ಟರ್ ?

 

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ