ಹೊಯ್ಸಳ ಚಿತ್ರದ ಬಲಿ ಈಗ 'ಕ್ಷೇತ್ರಪತಿ': ಉತ್ತರ ಕರ್ನಾಟಕದ ಕಥೆಗೆ ಜೀವ ತುಂಬಿದ ಗುಳ್ಟು ನವೀನ್!

ಹೊಯ್ಸಳ ಚಿತ್ರದ ಬಲಿ ಈಗ 'ಕ್ಷೇತ್ರಪತಿ': ಉತ್ತರ ಕರ್ನಾಟಕದ ಕಥೆಗೆ ಜೀವ ತುಂಬಿದ ಗುಳ್ಟು ನವೀನ್!

Published : Jun 18, 2023, 02:56 PM IST

ಶ್ರೀಕಾಂತ್ ಕಟಗಿ ಕ್ಷೇತ್ರಪತಿ ಸಿನಿಮಾ ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯಾಗಿದೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ.

ಉತ್ತರ ಕರ್ನಾಟಕದ ಯುವ ನಟ ನವೀನ ಶಂಕರ್ ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರ್ತಿಸಿಕೊಂಡಿದ್ದಾರೆ. ಇಲ್ಲಿತನಕ ಅವರು ನಟಿಸಿದ ಎಲ್ಲ ಚಿತ್ರಗಳು ಒಂದಕ್ಕಿಂತ ಒಂದು ವಿಭಿನ್ನವಾಗಿವೆ. ಇದೀಗ ಕ್ಷೇತ್ರಪತಿಯಾಗಿ ನಾಲ್ಕನೇ ಚಿತ್ರದಲ್ಲಿ ಉತ್ತರ ಕರ್ನಾಟಕದ  ಖಡಕ್ ರೈತನ ಪಾತ್ರದಲ್ಲಿ ಸಹಜ ಅಭಿನಯದೊಂದಿಗೆ ಥ್ರಿಲ್ ಮೂಡಿಸಿದ್ದಾರೆ. ಟೀಸರ್ ಬೆಂಕಿಗುರು ಎನ್ನುತ್ತಿದ್ದಾರೆ ಕ್ಷೇತ್ರಪತಿ ಟೀಸರ್ ನೋಡಿದವರು. ಕ್ಷೇತ್ರಪತಿ ಪೊಲಿಟಿಕಲ್ ಡ್ರಾಮಾ ಕಥಾಹಂದರ ಹೊಂದಿದೆ. ಯಾವುದೇ ದೊಡ್ಡ ಹೀರೋ ಬ್ಯುಲ್ಡಪ್ ಇಲ್ಲ, ದೊಡ್ಡ ಫೈಟಿಂಗ್ ಇಲ್ಲ ನೈಜನಟನೆಯೊಂದಿಗೆ ಜನಮನ ಗೆದ್ದಿದೆ. ಅರ್ಚನಾ ಜೋಯಿಸಾ ನಿರೂಪಣಾ ರೀತಿ ಅದ್ಭುತವಾಗಿದೆ. ಅನ್ನ ಬೆಳೆಯೋ ಮಣ್ಣಿಗೆ ರೈತನೇ ಕ್ಷೇತ್ರಪತಿ ಎನ್ನುವ ಖಡಕ್ ಡೈಲಾಗ್ ಅಷ್ಟೇ ಖಡಕ್ ಆಗಿದೆ.

ಇದನ್ನೂ ವೀಕ್ಷಿಸಿ: ರಾಕಿಭಾಯ್ 19ನೇ ಚಿತ್ರದ ಬಿಗ್ ನ್ಯೂಸ್: ಯಶ್‌ ಸಿನಿಮಾಗೆ ಇವರೇ ಡೈರೆಕ್ಟರ್ ?

 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!