ಹೊಯ್ಸಳ ಚಿತ್ರದ ಬಲಿ ಈಗ 'ಕ್ಷೇತ್ರಪತಿ': ಉತ್ತರ ಕರ್ನಾಟಕದ ಕಥೆಗೆ ಜೀವ ತುಂಬಿದ ಗುಳ್ಟು ನವೀನ್!

ಹೊಯ್ಸಳ ಚಿತ್ರದ ಬಲಿ ಈಗ 'ಕ್ಷೇತ್ರಪತಿ': ಉತ್ತರ ಕರ್ನಾಟಕದ ಕಥೆಗೆ ಜೀವ ತುಂಬಿದ ಗುಳ್ಟು ನವೀನ್!

Published : Jun 18, 2023, 02:56 PM IST

ಶ್ರೀಕಾಂತ್ ಕಟಗಿ ಕ್ಷೇತ್ರಪತಿ ಸಿನಿಮಾ ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯಾಗಿದೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ.

ಉತ್ತರ ಕರ್ನಾಟಕದ ಯುವ ನಟ ನವೀನ ಶಂಕರ್ ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರ್ತಿಸಿಕೊಂಡಿದ್ದಾರೆ. ಇಲ್ಲಿತನಕ ಅವರು ನಟಿಸಿದ ಎಲ್ಲ ಚಿತ್ರಗಳು ಒಂದಕ್ಕಿಂತ ಒಂದು ವಿಭಿನ್ನವಾಗಿವೆ. ಇದೀಗ ಕ್ಷೇತ್ರಪತಿಯಾಗಿ ನಾಲ್ಕನೇ ಚಿತ್ರದಲ್ಲಿ ಉತ್ತರ ಕರ್ನಾಟಕದ  ಖಡಕ್ ರೈತನ ಪಾತ್ರದಲ್ಲಿ ಸಹಜ ಅಭಿನಯದೊಂದಿಗೆ ಥ್ರಿಲ್ ಮೂಡಿಸಿದ್ದಾರೆ. ಟೀಸರ್ ಬೆಂಕಿಗುರು ಎನ್ನುತ್ತಿದ್ದಾರೆ ಕ್ಷೇತ್ರಪತಿ ಟೀಸರ್ ನೋಡಿದವರು. ಕ್ಷೇತ್ರಪತಿ ಪೊಲಿಟಿಕಲ್ ಡ್ರಾಮಾ ಕಥಾಹಂದರ ಹೊಂದಿದೆ. ಯಾವುದೇ ದೊಡ್ಡ ಹೀರೋ ಬ್ಯುಲ್ಡಪ್ ಇಲ್ಲ, ದೊಡ್ಡ ಫೈಟಿಂಗ್ ಇಲ್ಲ ನೈಜನಟನೆಯೊಂದಿಗೆ ಜನಮನ ಗೆದ್ದಿದೆ. ಅರ್ಚನಾ ಜೋಯಿಸಾ ನಿರೂಪಣಾ ರೀತಿ ಅದ್ಭುತವಾಗಿದೆ. ಅನ್ನ ಬೆಳೆಯೋ ಮಣ್ಣಿಗೆ ರೈತನೇ ಕ್ಷೇತ್ರಪತಿ ಎನ್ನುವ ಖಡಕ್ ಡೈಲಾಗ್ ಅಷ್ಟೇ ಖಡಕ್ ಆಗಿದೆ.

ಇದನ್ನೂ ವೀಕ್ಷಿಸಿ: ರಾಕಿಭಾಯ್ 19ನೇ ಚಿತ್ರದ ಬಿಗ್ ನ್ಯೂಸ್: ಯಶ್‌ ಸಿನಿಮಾಗೆ ಇವರೇ ಡೈರೆಕ್ಟರ್ ?

 

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!