ಹೆಣ್ಣು ಕಾಳಿ ಅವತಾರ ಎತ್ತಿದ್ರೆ ಶಿವನನ್ನೂ ಎದುರಿಸಬಹುದು: ನಟಿ ಮಾಲಾಶ್ರೀ

ಹೆಣ್ಣು ಕಾಳಿ ಅವತಾರ ಎತ್ತಿದ್ರೆ ಶಿವನನ್ನೂ ಎದುರಿಸಬಹುದು: ನಟಿ ಮಾಲಾಶ್ರೀ

Published : Jan 22, 2023, 04:14 PM IST

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರಿ ಮೊಮ್ಮಗಳನ್ನು ಭೇಟಿ ಆಗಿ ತುಂಬಾ ಸಂತೋಷ ಆಯ್ತು ಎಂದು ನಟಿ ಮಾಲಾಶ್ರೀ ಹೇಳಿದರು.
 

ನೀರ ಆರ್ಯ ಸಿನಿಮಾದ ಟೀಸರ್ ನೋಡಿದೆ. ದೇಶಕ್ಕಾಗಿ ನೀರಾ ಆರ್ಯ ಎಷ್ಟು ಕಷ್ಟ ಪಟ್ಟಿದ್ದಾರೆ ಅಂತ ಗೊತ್ತು ಎಂದು ನಟಿ ಮಾಲಾಶ್ರೀ ಹೇಳಿದರು. ಒಂದು ಹೆಣ್ಣು ಕಾಳಿ ಅವತಾರ ಎತ್ತಿದ್ರೆ ಶಿವನನ್ನೂ ಎದುರಿಸಬಹುದು. ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಅಲ್ಲ, ಒಳಗೆ ಸೇರದೇ ಇದ್ರು ಹುಡುಗಿ ಗಂಡು ಆಗಬೇಕು ಎಂದರು. ಎಲ್ಲರೂ ನ್ಯಾಯಕ್ಕೋಸ್ಕರ ಹೋರಾಡಬೇಕು, ಪ್ರತಿಯೊಬ್ಬರು ಧೈರ್ಯವಾಗಿ ಎದುರಿಸಬೇಕು ಎಂದರು. ರೂಪ ಅಯ್ಯರ್ ತುಂಬಾ ಚೆನ್ನಾಗಿ ನೀರ ಆರ್ಯ ಸಿನಿಮಾ ಮಾಡಿದ್ದಾರೆ, ಸುಭಾಷ್ ಚಂದ್ರಬೋಸ್ ಅವರ ಮಹಿಳಾ ಆರ್ಮಿ ಕಥೆ ಇದು ಎಂದರು. ಇಂತಹ ಕಥೆಯ ಸಿನಿಮಾ ಮಾಡೋಕೆ ಧೈರ್ಯ ಬೇಕು ಎಂದರು.

ನೇತಾಜಿಯನ್ನು ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ: ಐಪ ...

24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?