ಹೆಣ್ಣು ಕಾಳಿ ಅವತಾರ ಎತ್ತಿದ್ರೆ ಶಿವನನ್ನೂ ಎದುರಿಸಬಹುದು: ನಟಿ ಮಾಲಾಶ್ರೀ

ಹೆಣ್ಣು ಕಾಳಿ ಅವತಾರ ಎತ್ತಿದ್ರೆ ಶಿವನನ್ನೂ ಎದುರಿಸಬಹುದು: ನಟಿ ಮಾಲಾಶ್ರೀ

Published : Jan 22, 2023, 04:14 PM IST

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರಿ ಮೊಮ್ಮಗಳನ್ನು ಭೇಟಿ ಆಗಿ ತುಂಬಾ ಸಂತೋಷ ಆಯ್ತು ಎಂದು ನಟಿ ಮಾಲಾಶ್ರೀ ಹೇಳಿದರು.
 

ನೀರ ಆರ್ಯ ಸಿನಿಮಾದ ಟೀಸರ್ ನೋಡಿದೆ. ದೇಶಕ್ಕಾಗಿ ನೀರಾ ಆರ್ಯ ಎಷ್ಟು ಕಷ್ಟ ಪಟ್ಟಿದ್ದಾರೆ ಅಂತ ಗೊತ್ತು ಎಂದು ನಟಿ ಮಾಲಾಶ್ರೀ ಹೇಳಿದರು. ಒಂದು ಹೆಣ್ಣು ಕಾಳಿ ಅವತಾರ ಎತ್ತಿದ್ರೆ ಶಿವನನ್ನೂ ಎದುರಿಸಬಹುದು. ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಅಲ್ಲ, ಒಳಗೆ ಸೇರದೇ ಇದ್ರು ಹುಡುಗಿ ಗಂಡು ಆಗಬೇಕು ಎಂದರು. ಎಲ್ಲರೂ ನ್ಯಾಯಕ್ಕೋಸ್ಕರ ಹೋರಾಡಬೇಕು, ಪ್ರತಿಯೊಬ್ಬರು ಧೈರ್ಯವಾಗಿ ಎದುರಿಸಬೇಕು ಎಂದರು. ರೂಪ ಅಯ್ಯರ್ ತುಂಬಾ ಚೆನ್ನಾಗಿ ನೀರ ಆರ್ಯ ಸಿನಿಮಾ ಮಾಡಿದ್ದಾರೆ, ಸುಭಾಷ್ ಚಂದ್ರಬೋಸ್ ಅವರ ಮಹಿಳಾ ಆರ್ಮಿ ಕಥೆ ಇದು ಎಂದರು. ಇಂತಹ ಕಥೆಯ ಸಿನಿಮಾ ಮಾಡೋಕೆ ಧೈರ್ಯ ಬೇಕು ಎಂದರು.

ನೇತಾಜಿಯನ್ನು ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ: ಐಪ ...

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more