ಹೆಣ್ಣು ಕಾಳಿ ಅವತಾರ ಎತ್ತಿದ್ರೆ ಶಿವನನ್ನೂ ಎದುರಿಸಬಹುದು: ನಟಿ ಮಾಲಾಶ್ರೀ

ಹೆಣ್ಣು ಕಾಳಿ ಅವತಾರ ಎತ್ತಿದ್ರೆ ಶಿವನನ್ನೂ ಎದುರಿಸಬಹುದು: ನಟಿ ಮಾಲಾಶ್ರೀ

Published : Jan 22, 2023, 04:14 PM IST

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರಿ ಮೊಮ್ಮಗಳನ್ನು ಭೇಟಿ ಆಗಿ ತುಂಬಾ ಸಂತೋಷ ಆಯ್ತು ಎಂದು ನಟಿ ಮಾಲಾಶ್ರೀ ಹೇಳಿದರು.
 

ನೀರ ಆರ್ಯ ಸಿನಿಮಾದ ಟೀಸರ್ ನೋಡಿದೆ. ದೇಶಕ್ಕಾಗಿ ನೀರಾ ಆರ್ಯ ಎಷ್ಟು ಕಷ್ಟ ಪಟ್ಟಿದ್ದಾರೆ ಅಂತ ಗೊತ್ತು ಎಂದು ನಟಿ ಮಾಲಾಶ್ರೀ ಹೇಳಿದರು. ಒಂದು ಹೆಣ್ಣು ಕಾಳಿ ಅವತಾರ ಎತ್ತಿದ್ರೆ ಶಿವನನ್ನೂ ಎದುರಿಸಬಹುದು. ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಅಲ್ಲ, ಒಳಗೆ ಸೇರದೇ ಇದ್ರು ಹುಡುಗಿ ಗಂಡು ಆಗಬೇಕು ಎಂದರು. ಎಲ್ಲರೂ ನ್ಯಾಯಕ್ಕೋಸ್ಕರ ಹೋರಾಡಬೇಕು, ಪ್ರತಿಯೊಬ್ಬರು ಧೈರ್ಯವಾಗಿ ಎದುರಿಸಬೇಕು ಎಂದರು. ರೂಪ ಅಯ್ಯರ್ ತುಂಬಾ ಚೆನ್ನಾಗಿ ನೀರ ಆರ್ಯ ಸಿನಿಮಾ ಮಾಡಿದ್ದಾರೆ, ಸುಭಾಷ್ ಚಂದ್ರಬೋಸ್ ಅವರ ಮಹಿಳಾ ಆರ್ಮಿ ಕಥೆ ಇದು ಎಂದರು. ಇಂತಹ ಕಥೆಯ ಸಿನಿಮಾ ಮಾಡೋಕೆ ಧೈರ್ಯ ಬೇಕು ಎಂದರು.

ನೇತಾಜಿಯನ್ನು ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ: ಐಪ ...

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more