ಹೆಣ್ಣು ಕಾಳಿ ಅವತಾರ ಎತ್ತಿದ್ರೆ ಶಿವನನ್ನೂ ಎದುರಿಸಬಹುದು: ನಟಿ ಮಾಲಾಶ್ರೀ

ಹೆಣ್ಣು ಕಾಳಿ ಅವತಾರ ಎತ್ತಿದ್ರೆ ಶಿವನನ್ನೂ ಎದುರಿಸಬಹುದು: ನಟಿ ಮಾಲಾಶ್ರೀ

Published : Jan 22, 2023, 04:14 PM IST

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರಿ ಮೊಮ್ಮಗಳನ್ನು ಭೇಟಿ ಆಗಿ ತುಂಬಾ ಸಂತೋಷ ಆಯ್ತು ಎಂದು ನಟಿ ಮಾಲಾಶ್ರೀ ಹೇಳಿದರು.
 

ನೀರ ಆರ್ಯ ಸಿನಿಮಾದ ಟೀಸರ್ ನೋಡಿದೆ. ದೇಶಕ್ಕಾಗಿ ನೀರಾ ಆರ್ಯ ಎಷ್ಟು ಕಷ್ಟ ಪಟ್ಟಿದ್ದಾರೆ ಅಂತ ಗೊತ್ತು ಎಂದು ನಟಿ ಮಾಲಾಶ್ರೀ ಹೇಳಿದರು. ಒಂದು ಹೆಣ್ಣು ಕಾಳಿ ಅವತಾರ ಎತ್ತಿದ್ರೆ ಶಿವನನ್ನೂ ಎದುರಿಸಬಹುದು. ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಅಲ್ಲ, ಒಳಗೆ ಸೇರದೇ ಇದ್ರು ಹುಡುಗಿ ಗಂಡು ಆಗಬೇಕು ಎಂದರು. ಎಲ್ಲರೂ ನ್ಯಾಯಕ್ಕೋಸ್ಕರ ಹೋರಾಡಬೇಕು, ಪ್ರತಿಯೊಬ್ಬರು ಧೈರ್ಯವಾಗಿ ಎದುರಿಸಬೇಕು ಎಂದರು. ರೂಪ ಅಯ್ಯರ್ ತುಂಬಾ ಚೆನ್ನಾಗಿ ನೀರ ಆರ್ಯ ಸಿನಿಮಾ ಮಾಡಿದ್ದಾರೆ, ಸುಭಾಷ್ ಚಂದ್ರಬೋಸ್ ಅವರ ಮಹಿಳಾ ಆರ್ಮಿ ಕಥೆ ಇದು ಎಂದರು. ಇಂತಹ ಕಥೆಯ ಸಿನಿಮಾ ಮಾಡೋಕೆ ಧೈರ್ಯ ಬೇಕು ಎಂದರು.

ನೇತಾಜಿಯನ್ನು ಯುವ ಜನಾಂಗ ನೇಪತ್ಯಕ್ಕೆ ತಳ್ಳಿದ್ದಾರೆ ಅನ್ನಿಸುತ್ತೆ: ಐಪ ...

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more